ಕೊರೊನಾ ಬಂದ ನಂತರ ಎಚ್‌1ಎನ್‌1, ಶ್ವಾಸಕೋಶ ಸಂಬಂಧಿ ಕಾಯಿಲೆಗಳು ಗಾಯಬ್..!

ಕೊರೊನಾ ಬಂದ ನಂತರ ಎಚ್‌1ಎನ್‌1, ಶ್ವಾಸಕೋಶ ಸಂಬಂಧಿ ಕಾಯಿಲೆಗಳು ಗಾಯಬ್..!

Suvarna News   | Asianet News
Published : Mar 20, 2021, 05:25 PM ISTUpdated : Mar 20, 2021, 05:53 PM IST

ಮಹಾಮಾರಿ ಕೊರೊನಾ ಯಾರೂ ಊಹಿಸಲಾಗದ ರೀತಿಯಲ್ಲಿ ನಮ್ಮೆಲ್ಲರ ಬದುಕನ್ನೇ ಬದಲಾಯಿಸಿ ಬಿಟ್ಟಿತು.  ಕೋವಿಡ್ ಬಂದ ನಂತರ ಜನಸಾಮಾನ್ಯರಲ್ಲಿ ಸಾಕಷ್ಟು ಪಾಸಿಟಿವ್ ಬದಲಾವಣೆಗಳು ಆಗಿದೆ. 

ಬೆಂಗಳೂರು (ಮಾ. 20): ಮಹಾಮಾರಿ ಕೊರೊನಾ ಯಾರೂ ಊಹಿಸಲಾಗದ ರೀತಿಯಲ್ಲಿ ನಮ್ಮೆಲ್ಲರ ಬದುಕನ್ನೇ ಬದಲಾಯಿಸಿ ಬಿಟ್ಟಿತು.  ಕೋವಿಡ್ ಬಂದ ನಂತರ ಜನಸಾಮಾನ್ಯರಲ್ಲಿ ಸಾಕಷ್ಟು ಪಾಸಿಟಿವ್ ಬದಲಾವಣೆಗಳು ಆಗಿದೆ. ಶ್ವಾಸಕೋಶ ಸಂಬಂಧಿ ಕಾಯಿಲೆ ಗಣನೀಯ ಇಳಿಕೆಯಾಗಿದೆ.

ಟಿಬಿ, ನಿಮೋನಿಯಾ ಹೊಸಾ ಕೇಸುಗಳು ದಾಖಲಾಗುತ್ತನೇ ಇಲ್ಲ. 2019ರಲ್ಲಿ ಉಡುಪಿ ಜಿಲ್ಲೆಯಲ್ಲಿ 476 ಎಚ್1 ಎನ್ 1 ಕೇಸುಗಳು ದಾಖಲಾಗಿತ್ತು. 2020ರಲ್ಲಿ ಈ ಸಂಖ್ಯೆ 124 ಕ್ಕೆ ಇಳಿಕೆಯಾಗಿದೆ. ಇದಕ್ಕೆ ಕಾರಣ ಮಾಸ್ಕ್.. ಸೋಶಿಯಲ್ ಡಿಸ್ಟೆನ್ಸ್..!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!