Ejipura Flyover: ಕಾಮಗಾರಿ ವಿಳಂಬ, ಬಿಬಿಎಂಪಿ ಅಧಿಕಾರಿಗಳಿಗೆ ಸಂಸದ ತೇಜಸ್ವಿ ಸೂರ್ಯ ತರಾಟೆ

Ejipura Flyover: ಕಾಮಗಾರಿ ವಿಳಂಬ, ಬಿಬಿಎಂಪಿ ಅಧಿಕಾರಿಗಳಿಗೆ ಸಂಸದ ತೇಜಸ್ವಿ ಸೂರ್ಯ ತರಾಟೆ

Suvarna News   | Asianet News
Published : Dec 19, 2021, 05:23 PM IST

ಈಜಿಪುರ (Ejipura) ಫ್ಲೈ ಓವರ್ (Fly Over)  ನಿರ್ಮಾಣ ಕಾಮಗಾರಿ ವಿಳಂಬವಾಗಿದ್ದಕ್ಕೆ, ಸಂಸದ ತೇಜಸ್ವಿ ಸೂರ್ಯ (Tejasvi Surya) ಬಿಬಿಎಂಪಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಂಗಳೂರು (ಡಿ. 19): ಈಜಿಪುರ (Ejipura) ಫ್ಲೈ ಓವರ್ (Fly Over)  ನಿರ್ಮಾಣ ಕಾಮಗಾರಿ ವಿಳಂಬವಾಗಿದ್ದಕ್ಕೆ, ಸಂಸದ ತೇಜಸ್ವಿ ಸೂರ್ಯ (Tejasvi Surya) ಬಿಬಿಎಂಪಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

4 ವರ್ಷವಾದರೂ 2.5 ಕಿಮೀ ಉದ್ದದ ಓಜಿಪುರ ಫ್ಲೈಒವರ್ ಮುಕ್ತಾಯಗೊಂಡಿಲ್ಲ. 2018 ರಲ್ಲಿಈಜಿಪುರ ಫ್ಲೈ ಒವರ್ ಆರಂಭಗೊಂಡಿತ್ತು. 2023 ಜನವರಿಗೆ ಪೂರ್ಣವಾಗುವುದು ಎಂದು ಅಧಿಕಾರಿಗಳು ಹೇಳಿದ್ದರು. ಆದರೆ ಇನ್ನಷ್ಟು ಕಾಲಾವಕಾಶ ಕೇಳಿದ್ದಾರೆ ಅಧಿಕಾರಿಗಳು. 2.5 ಕಿಮೀ ಕಾಮಗಾರಿ ಮುಗಿಸಲು 5 ವರ್ಷ ಬೇಕಾ.? ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. 


 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more