Ejipura Flyover: ಕಾಮಗಾರಿ ವಿಳಂಬ, ಬಿಬಿಎಂಪಿ ಅಧಿಕಾರಿಗಳಿಗೆ ಸಂಸದ ತೇಜಸ್ವಿ ಸೂರ್ಯ ತರಾಟೆ

Ejipura Flyover: ಕಾಮಗಾರಿ ವಿಳಂಬ, ಬಿಬಿಎಂಪಿ ಅಧಿಕಾರಿಗಳಿಗೆ ಸಂಸದ ತೇಜಸ್ವಿ ಸೂರ್ಯ ತರಾಟೆ

Suvarna News   | Asianet News
Published : Dec 19, 2021, 05:23 PM IST

ಈಜಿಪುರ (Ejipura) ಫ್ಲೈ ಓವರ್ (Fly Over)  ನಿರ್ಮಾಣ ಕಾಮಗಾರಿ ವಿಳಂಬವಾಗಿದ್ದಕ್ಕೆ, ಸಂಸದ ತೇಜಸ್ವಿ ಸೂರ್ಯ (Tejasvi Surya) ಬಿಬಿಎಂಪಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಂಗಳೂರು (ಡಿ. 19): ಈಜಿಪುರ (Ejipura) ಫ್ಲೈ ಓವರ್ (Fly Over)  ನಿರ್ಮಾಣ ಕಾಮಗಾರಿ ವಿಳಂಬವಾಗಿದ್ದಕ್ಕೆ, ಸಂಸದ ತೇಜಸ್ವಿ ಸೂರ್ಯ (Tejasvi Surya) ಬಿಬಿಎಂಪಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

4 ವರ್ಷವಾದರೂ 2.5 ಕಿಮೀ ಉದ್ದದ ಓಜಿಪುರ ಫ್ಲೈಒವರ್ ಮುಕ್ತಾಯಗೊಂಡಿಲ್ಲ. 2018 ರಲ್ಲಿಈಜಿಪುರ ಫ್ಲೈ ಒವರ್ ಆರಂಭಗೊಂಡಿತ್ತು. 2023 ಜನವರಿಗೆ ಪೂರ್ಣವಾಗುವುದು ಎಂದು ಅಧಿಕಾರಿಗಳು ಹೇಳಿದ್ದರು. ಆದರೆ ಇನ್ನಷ್ಟು ಕಾಲಾವಕಾಶ ಕೇಳಿದ್ದಾರೆ ಅಧಿಕಾರಿಗಳು. 2.5 ಕಿಮೀ ಕಾಮಗಾರಿ ಮುಗಿಸಲು 5 ವರ್ಷ ಬೇಕಾ.? ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. 


 

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more