ಅನ್‌ಲಾಕ್ ಆಗಿರುವ ಜಿಲ್ಲೆಗಳಲ್ಲಿ ಹೇಗಿದೆ ಪರಿಸ್ಥಿತಿ? ಯಾವುದಕ್ಕಿದೆ ವಿನಾಯಿತಿ?

ಅನ್‌ಲಾಕ್ ಆಗಿರುವ ಜಿಲ್ಲೆಗಳಲ್ಲಿ ಹೇಗಿದೆ ಪರಿಸ್ಥಿತಿ? ಯಾವುದಕ್ಕಿದೆ ವಿನಾಯಿತಿ?

Suvarna News   | Asianet News
Published : Apr 29, 2020, 01:08 PM IST

ರಾಜ್ಯ ಸರ್ಕಾರ ಮಂಗಳವಾರ ಸುವರ್ಣ ನ್ಯೂಸ್ ಲಾಕ್‌ಡೌನ್ ಸಡಿಲಿಕೆ ಬಗ್ಗೆ ರಿಯಾಲಿಟಿ ಚೆಕ್ ಮಾಡಿದೆ. 14 ಜಿಲ್ಲೆಗಳಿಂದ 14 ರಿಪೋರ್ಟ್‌ಗಳು ಗ್ರೌಂಡ್ ರಿಪೋರ್ಟಿಂಗ್ ಮಾಡಿದ್ದಾರೆ.

ಬೆಂಗಳೂರು(ಏ.29): ಆರ್ಥಿಕ ಪುನಶ್ಚೇತನವನ್ನು ಗಮನದಲ್ಲಿಟ್ಟುಕೊಂಡು ಗ್ರೀನ್‌ ಜೋನ್ ವ್ಯಾಪ್ತಿಗೆ ಬರುವ ಜಿಲ್ಲೆಗಳ ಲಾಕ್‌ಡೌನ್ ಸಡಿಲಗೊಳಿಸಲು ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಇದರಿಂದಾಗಿ ಅರ್ಧ ಕರ್ನಾಟಕ ಇಂದಿನಿಂದ ಅನ್‌ಲಾಕ್ ಆಗಿದೆ.

ಈ ಕುರಿತಾಗಿ ಸುವರ್ಣ ನ್ಯೂಸ್ ಲಾಕ್‌ಡೌನ್ ಸಡಿಲಿಕೆ ಬಗ್ಗೆ ರಿಯಾಲಿಟಿ ಚೆಕ್ ಮಾಡಿದೆ. 14 ಜಿಲ್ಲೆಗಳಿಂದ 14 ರಿಪೋರ್ಟ್‌ಗಳು ಗ್ರೌಂಡ್ ರಿಪೋರ್ಟಿಂಗ್ ಮಾಡಿದ್ದಾರೆ.

ಕೊರೋನಾ ವೈರಸ್ ಇಲ್ಲದ 14 ಜಿಲ್ಲೆಗಳು ಅನ್‌ಲಾಕ್‌ ಆಗಿವೆ. ಯಾವೆಲ್ಲ ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲಿಕೆಯಾಗಿದೆ. ಏನೇನ್ ಸಿಗುತ್ತೆ? ಏನು ಸಿಗಲ್ಲ? ಏನೆಲ್ಲಾ ನಿರ್ಬಂಧಗಳಿವೆ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!