ಅನ್‌ಲಾಕ್ ಆಗಿರುವ ಜಿಲ್ಲೆಗಳಲ್ಲಿ ಹೇಗಿದೆ ಪರಿಸ್ಥಿತಿ? ಯಾವುದಕ್ಕಿದೆ ವಿನಾಯಿತಿ?

ಅನ್‌ಲಾಕ್ ಆಗಿರುವ ಜಿಲ್ಲೆಗಳಲ್ಲಿ ಹೇಗಿದೆ ಪರಿಸ್ಥಿತಿ? ಯಾವುದಕ್ಕಿದೆ ವಿನಾಯಿತಿ?

Published : Apr 29, 2020, 01:08 PM IST

ರಾಜ್ಯ ಸರ್ಕಾರ ಮಂಗಳವಾರ ಸುವರ್ಣ ನ್ಯೂಸ್ ಲಾಕ್‌ಡೌನ್ ಸಡಿಲಿಕೆ ಬಗ್ಗೆ ರಿಯಾಲಿಟಿ ಚೆಕ್ ಮಾಡಿದೆ. 14 ಜಿಲ್ಲೆಗಳಿಂದ 14 ರಿಪೋರ್ಟ್‌ಗಳು ಗ್ರೌಂಡ್ ರಿಪೋರ್ಟಿಂಗ್ ಮಾಡಿದ್ದಾರೆ.

ಬೆಂಗಳೂರು(ಏ.29): ಆರ್ಥಿಕ ಪುನಶ್ಚೇತನವನ್ನು ಗಮನದಲ್ಲಿಟ್ಟುಕೊಂಡು ಗ್ರೀನ್‌ ಜೋನ್ ವ್ಯಾಪ್ತಿಗೆ ಬರುವ ಜಿಲ್ಲೆಗಳ ಲಾಕ್‌ಡೌನ್ ಸಡಿಲಗೊಳಿಸಲು ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಇದರಿಂದಾಗಿ ಅರ್ಧ ಕರ್ನಾಟಕ ಇಂದಿನಿಂದ ಅನ್‌ಲಾಕ್ ಆಗಿದೆ.

ಈ ಕುರಿತಾಗಿ ಸುವರ್ಣ ನ್ಯೂಸ್ ಲಾಕ್‌ಡೌನ್ ಸಡಿಲಿಕೆ ಬಗ್ಗೆ ರಿಯಾಲಿಟಿ ಚೆಕ್ ಮಾಡಿದೆ. 14 ಜಿಲ್ಲೆಗಳಿಂದ 14 ರಿಪೋರ್ಟ್‌ಗಳು ಗ್ರೌಂಡ್ ರಿಪೋರ್ಟಿಂಗ್ ಮಾಡಿದ್ದಾರೆ.

ಕೊರೋನಾ ವೈರಸ್ ಇಲ್ಲದ 14 ಜಿಲ್ಲೆಗಳು ಅನ್‌ಲಾಕ್‌ ಆಗಿವೆ. ಯಾವೆಲ್ಲ ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲಿಕೆಯಾಗಿದೆ. ಏನೇನ್ ಸಿಗುತ್ತೆ? ಏನು ಸಿಗಲ್ಲ? ಏನೆಲ್ಲಾ ನಿರ್ಬಂಧಗಳಿವೆ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!