ಮಣಿಪುರಕ್ಕೆ ಹೋಗದ ನೀವು ಇಸ್ರೇಲ್‌ಗೆ ಹೋಗಿದ್ದೇಕೆ? ಟ್ರೋಲ್‌ಗೆ ಅಜಿತ್‌ ಹನಮಕ್ಕನವರ್‌ ಉತ್ತರ

ಮಣಿಪುರಕ್ಕೆ ಹೋಗದ ನೀವು ಇಸ್ರೇಲ್‌ಗೆ ಹೋಗಿದ್ದೇಕೆ? ಟ್ರೋಲ್‌ಗೆ ಅಜಿತ್‌ ಹನಮಕ್ಕನವರ್‌ ಉತ್ತರ

Published : Oct 19, 2023, 07:27 PM IST

ಏಷ್ಯಾನೆಟ್‌ ಸುವರ್ಣನ್ಯೂಸ್‌ ಹಾಗೂ ಕನ್ನಡಪ್ರಭ ಪ್ರತಿನಿಧಿಯಾಗಿ ಇಸ್ರೇಲ್‌ ಯುದ್ಧಭೂಮಿಗೆ ತೆರಳಿರುವ ಸಂಪಾದಕ ಅಜಿತ್‌ ಹನಮಕ್ಕನವರ್‌ ಟ್ರೋಲಿಗರಿಗೂ ಆಹಾರವಾಗಿದ್ದರು. ಪಕ್ಕದ ಮಣಿಪುರಕ್ಕೆ ಹೋಗದ ಇವರು ಇಸ್ರೇಲ್‌ ಹೋಗಿದ್ದಾರೆ ಎನ್ನುವ ಅರ್ಥದಲ್ಲಿ ಬಂದ ಟೀಕೆಗೆ ಇಸ್ರೇಲ್‌ನಿಂದಲೇ ಉತ್ತರ ನೀಡಿದ್ದಾರೆ.

ಬೆಂಗಳೂರು (ಅ.19): 'ಮಣಿಪುರ ಎನ್ನುವುದು ಒಂದು ರಾಷ್ಟ್ರದ ಒಳಗಿನ ಹಿಂಸಾಚಾರ.ಆದರೆ, ಇಸ್ರೇಲ್‌ನಲ್ಲಿ ಎರಡು ರಾಷ್ಟ್ರಗಳ ನಡುವಿನ ಯುದ್ಧ. ಅದಕ್ಕಿತ ಹೆಚ್ಚಾಗಿ ಇಸ್ರೇಲ್‌ ನನ್ನ ಆಸಕ್ತಿಕರ ವಿಚಾರ..' ಎಂದು ಏಷ್ಯಾನೆಟ್‌ ಸುವರ್ಣನ್ಯೂಸ್ ಪ್ರಧಾನ ಸಂಪಾದಕ ಅಜಿತ್‌ ಹನಮಕ್ಕನವರ್‌ ಹೇಳಿದ್ದಾರೆ. ಪಕ್ಕದ ಮಣಿಪುರಕ್ಕೆ ಹೋಗಲು ಸಾಧ್ಯವಾಗದ ಅಜಿತ್‌ ಹನಮಕ್ಕನವರ್‌, ಇಸ್ರೇಲ್‌ ಯುದ್ಧಭೂಮಿಗೆ ತೆರಳಿ ವರದಿ ಮಾಡುತ್ತಿದ್ದಾರೆ ಎಂದು ಸೋಶಿಯಲ್‌ ಮೀಡಿಯಾದಲ್ಲಿ ಟ್ರೋಲ್‌ ಆಗುತ್ತಿದ್ದವು. ಅದಕ್ಕೆ ಇಸ್ರೇಲ್‌ ಯುದ್ಧಭೂಮಿಯಿಂದಲೇ ಅಜಿತ್‌ ಉತ್ತರ ನೀಡಿದ್ದಾರೆ.

ರಾಜಕೀಯ ಬೇಳೆ ಬೇಯಿಸಿಕೊಳ್ಳುವವರಿಗೆ ಮಾತ್ರವೇ ಮಣಿಪುರ ಎನ್ನುವುದು ವಿಷಯ. ಮಣಿಪುರದ ಬಗ್ಗೆ ಕೇಳ್ತಾ ಇರೋ ಇದೇ ಜನರಿಗೆ ಕಾಶ್ಮೀರದಲ್ಲಿ ಆಗಿರುವ ವಿಚಾರಗಳನ್ನು ಕೇಳಿ ನೋಡಿ. ಅಲ್ಲಿನ ಬಗ್ಗೆ ನಿಮ್ಮ ಅಭಿಪ್ರಾಯ ಏನು ಅನ್ನೋದನ್ನು ಕೇಳಿ ನೋಡಿ ಅವರಲ್ಲಿ ಉತ್ತರವೇ ಇರೋದಿಲ್ಲ. ಸಂಪೂರ್ಣವಾಗಿ ಮೌನಕ್ಕೆ ಶರಣಾಗುತ್ತಾರೆ ಎಂದು ಹೇಳಿದೆ.

ಇಸ್ರೇಲಿನ ಬೀದಿ ಬೀದಿಯಲ್ಲಿ ಸುವರ್ಣ ಸಂಚಾರ..! ಗಾಜಾ ಗಡಿಯಿಂದ ಕೂಗಳತೆ ದೂರದಲ್ಲಿ ವರದಿ

ಕಾಶ್ಮೀರದ ಬಗ್ಗೆ ಮಾತನಾಡುವುದು ಹೋಗಲಿ, ಅಲ್ಲಿನ ಜನರು ಎದುರಿಸಿದ ಸಮಸ್ಯೆಗಳ ಬಗ್ಗೆ ಬಂದ ಚಿತ್ರವನ್ನೂ ದ್ವೇಷ ಮಾಡುವಂಥ ಜನ ಇವರು. ಹಾಗಾಗಿ ಅವರ ಟೀಕೆಗಳನ್ನು ಎಂದಿಗೂ ನಾನು ಕೇಳಿಸಿಕೊಂಡಿಲ್ಲ. ಅದಲ್ಲದೆ, ಇಸ್ರೇಲ್‌ ಎನ್ನುವುದು ಮೊದಲಿನಿಂದಲೂ ನನ್ನ ಆಸಕ್ತಿಕರ ವಿಚಾರ. ಈ ನಾಡಿನ ಬಗ್ಗೆ ಹಲವು ಪುಸ್ತಕಗಳನ್ನು ಓದಿದ್ದೇನೆ, ಅಧ್ಯಯನ ಮಾಡಿದ್ದೇನೆ ಎಂದು ಅಜಿತ್‌ ಹನಮಕ್ಕನವರ್‌ ಹೇಳಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more