ಪೇಜಾವರ ಶ್ರೀಗಳ ಬಗ್ಗೆ ಹಂಸಲೇಖ ವಿವಾದಾತ್ಮಕ ಹೇಳಿಕೆ, ದಲಿತರ ಜೊತೆ ನಾವಿದ್ದೇವೆ ಎಂದ ಶ್ರೀಗಳು

ಪೇಜಾವರ ಶ್ರೀಗಳ ಬಗ್ಗೆ ಹಂಸಲೇಖ ವಿವಾದಾತ್ಮಕ ಹೇಳಿಕೆ, ದಲಿತರ ಜೊತೆ ನಾವಿದ್ದೇವೆ ಎಂದ ಶ್ರೀಗಳು

Suvarna News   | Asianet News
Published : Nov 15, 2021, 11:45 AM ISTUpdated : Nov 15, 2021, 01:36 PM IST

ವೇದಿಕೆಯೊಂದರಲ್ಲಿ ನಾದಬ್ರಹ್ಮ ಹಂಸಲೇಖ ಅವರು, ಪೇಜಾವರ ಶ್ರೀಗಳ ಬಗ್ಗೆ ಲಘುವಾಗಿ ಮಾತನಾಡಿರುವುದು ವಿವಾದಕ್ಕೀಡಾಗಿದೆ. ಹಂಸಲೇಖ  ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಈ ಬಗ್ಗೆ ಪೇಜಾವರ ಶ್ರೀಗಳು ಪ್ರತಿಕ್ರಿಯಿಸಿದ್ಧಾರೆ. 

 

ಬೆಂಗಳೂರು (ನ. 15): ವೇದಿಕೆಯೊಂದರಲ್ಲಿ ನಾದಬ್ರಹ್ಮ ಹಂಸಲೇಖ ಅವರು, (Hamsalekha) ಪೇಜಾವರ ಶ್ರೀಗಳ (Pejawara Seer) ಬಗ್ಗೆ ಲಘುವಾಗಿ ಮಾತನಾಡಿರುವುದು ವಿವಾದಕ್ಕೀಡಾಗಿದೆ. ಹಂಸಲೇಖ  ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಈ ಬಗ್ಗೆ ಪೇಜಾವರ ಶ್ರೀಗಳು ಪ್ರತಿಕ್ರಿಯಿಸಿದ್ಧಾರೆ. 

' ಇಂತಹ ಮಾತುಗಳು ಹಂಸಲೇಖ ಬಾಯಿಂದ ಬರಬಾರದಿತ್ತು, ನಾವು ವಿರುದ್ಧ ನಾವು ಪ್ರತಿಭಟನೆ ನಡೆಸುವುದಿಲ್ಲ, ಅಭಿಮಾನದಿಂದ ಯಾರಾದರೂ ಪ್ರತಿಭಟಿಸಿದರೆ ಅದು ಅವರ ವೈಯಕ್ತಿಕ ವಿಚಾರ. ಗುರುಗಳು ಎಲ್ಲರ ಹೃದಯದಲ್ಲಿ ಕೃಷ್ಣನನ್ನು ಕಂಡಿದ್ದರು. ಎಲ್ಲರ ಉದ್ಧಾರವನ್ನು ಬಯಸಿದ್ದರು. ಯಾರೇ ಏನೋ ಹೇಳಿದರೆ ನಮ್ಮ ಗುರುಗಳ ಘನತೆ ಕಡಿಮೆಯಾಗುವುದಿಲ್ಲ' ಎಂದು ಈಗಿನ ಪೇಜಾವರ ಶ್ರೀಗಳು ಹೇಳಿದ್ದಾರೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more