ಪೇಜಾವರ ಶ್ರೀಗಳ ಬಗ್ಗೆ ಹಂಸಲೇಖ ವಿವಾದಾತ್ಮಕ ಹೇಳಿಕೆ, ದಲಿತರ ಜೊತೆ ನಾವಿದ್ದೇವೆ ಎಂದ ಶ್ರೀಗಳು

ಪೇಜಾವರ ಶ್ರೀಗಳ ಬಗ್ಗೆ ಹಂಸಲೇಖ ವಿವಾದಾತ್ಮಕ ಹೇಳಿಕೆ, ದಲಿತರ ಜೊತೆ ನಾವಿದ್ದೇವೆ ಎಂದ ಶ್ರೀಗಳು

Suvarna News   | Asianet News
Published : Nov 15, 2021, 11:45 AM ISTUpdated : Nov 15, 2021, 01:36 PM IST

ವೇದಿಕೆಯೊಂದರಲ್ಲಿ ನಾದಬ್ರಹ್ಮ ಹಂಸಲೇಖ ಅವರು, ಪೇಜಾವರ ಶ್ರೀಗಳ ಬಗ್ಗೆ ಲಘುವಾಗಿ ಮಾತನಾಡಿರುವುದು ವಿವಾದಕ್ಕೀಡಾಗಿದೆ. ಹಂಸಲೇಖ  ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಈ ಬಗ್ಗೆ ಪೇಜಾವರ ಶ್ರೀಗಳು ಪ್ರತಿಕ್ರಿಯಿಸಿದ್ಧಾರೆ. 

 

ಬೆಂಗಳೂರು (ನ. 15): ವೇದಿಕೆಯೊಂದರಲ್ಲಿ ನಾದಬ್ರಹ್ಮ ಹಂಸಲೇಖ ಅವರು, (Hamsalekha) ಪೇಜಾವರ ಶ್ರೀಗಳ (Pejawara Seer) ಬಗ್ಗೆ ಲಘುವಾಗಿ ಮಾತನಾಡಿರುವುದು ವಿವಾದಕ್ಕೀಡಾಗಿದೆ. ಹಂಸಲೇಖ  ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಈ ಬಗ್ಗೆ ಪೇಜಾವರ ಶ್ರೀಗಳು ಪ್ರತಿಕ್ರಿಯಿಸಿದ್ಧಾರೆ. 

' ಇಂತಹ ಮಾತುಗಳು ಹಂಸಲೇಖ ಬಾಯಿಂದ ಬರಬಾರದಿತ್ತು, ನಾವು ವಿರುದ್ಧ ನಾವು ಪ್ರತಿಭಟನೆ ನಡೆಸುವುದಿಲ್ಲ, ಅಭಿಮಾನದಿಂದ ಯಾರಾದರೂ ಪ್ರತಿಭಟಿಸಿದರೆ ಅದು ಅವರ ವೈಯಕ್ತಿಕ ವಿಚಾರ. ಗುರುಗಳು ಎಲ್ಲರ ಹೃದಯದಲ್ಲಿ ಕೃಷ್ಣನನ್ನು ಕಂಡಿದ್ದರು. ಎಲ್ಲರ ಉದ್ಧಾರವನ್ನು ಬಯಸಿದ್ದರು. ಯಾರೇ ಏನೋ ಹೇಳಿದರೆ ನಮ್ಮ ಗುರುಗಳ ಘನತೆ ಕಡಿಮೆಯಾಗುವುದಿಲ್ಲ' ಎಂದು ಈಗಿನ ಪೇಜಾವರ ಶ್ರೀಗಳು ಹೇಳಿದ್ದಾರೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more