Hijab Row: ಶಾಲಾ-ಕಾಲೇಜಿಗೆ ಯಾಕೆ ರಜೆ ಕೊಡಬೇಕಾಗಿತ್ತು? ಪ್ರಭಾಕರ್ ಭಟ್ ಅಸಮಾಧಾನ

Hijab Row: ಶಾಲಾ-ಕಾಲೇಜಿಗೆ ಯಾಕೆ ರಜೆ ಕೊಡಬೇಕಾಗಿತ್ತು? ಪ್ರಭಾಕರ್ ಭಟ್ ಅಸಮಾಧಾನ

Published : Feb 15, 2022, 11:26 AM IST

ಹಿಜಾಬ್ ಸಂಘರ್ಷ ತಾರಕಕ್ಕೇರಿ, ಶಾಲಾ-ಕಾಲೇಜು ಬಂದ್ ಮಾಡಿದ್ದ ಬಗ್ಗೆ ಕಲ್ಲಡ್ಕ ಪ್ರಭಾಕರ್ ಭಟ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಫೆ. 15): ಹಿಜಾಬ್ ಸಂಘರ್ಷ ತಾರಕಕ್ಕೇರಿ, ಶಾಲಾ-ಕಾಲೇಜು ಬಂದ್ ಮಾಡಿದ್ದ ಬಗ್ಗೆ ಕಲ್ಲಡ್ಕ ಪ್ರಭಾಕರ್ ಭಟ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

6 ವಿದ್ಯಾರ್ಥಿಗಳಿಗೆ ನಮ್ಮ ಸರ್ಕಾರ ಹೆದರಿ ಬಿಟ್ಟಿತ್ತು. ನಮ್ಮ ಪೊಲೀಸ್ ಇಲಾಖೆ ಇರೋದ್ಯಾಕೆ..? ನಿಭಾಯಿಸಬೇಕು. ಹಿಜಾಬ್ ಬೇಕೇ ಬೇಕು ಅನ್ನೋದಾದ್ರೆ ಹೊರಗೆ ಹೋಗಲಿ. ಶಾಲೆಯ ರೂಲ್ಸ್ ಅನುಸರಿಸಬೇಕಾಗಿರೋದು ವಿದ್ಯಾರ್ಥಿಗಳ ಕರ್ತವ್ಯ' ಎಂದು ಆರ್‌ಎಸ್‌ಎಸ್ ಮುಖಂಡ ಪ್ರಭಾಕರ್ ಭಟ್ ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more