News Hour: ಬೂದಿ ಮುಚ್ಚಿದ ಕೆಂಡದಂತಿರುವ ನಗರ್ತಪೇಟೆ!

News Hour: ಬೂದಿ ಮುಚ್ಚಿದ ಕೆಂಡದಂತಿರುವ ನಗರ್ತಪೇಟೆ!

Published : Mar 19, 2024, 11:17 PM IST

ಚುನಾವಣಾ ಸಂದರ್ಭದಲ್ಲಿ ಹಿಂದು-ಮುಸ್ಲಿಂ ಕದನ ಜೋರಾಗಿದೆ. ಅಜಾನ್‌ ಟೈಮ್‌ನಲ್ಲಿ ಹನುಮಾನ್‌ ಚಾಲೀಸಾ ಹಾಕಿದ ಎನ್ನುವ ಕಾರಣಕ್ಕೆ ಬೆಂಗಳೂರಿನ ನಗರ್ತಪೇಟೆಯಲ್ಲಿ ಹಿಂದು ವ್ಯಕ್ತಿಯ ಮೇಲೆ ಹಲ್ಲೆ ಮಾಡಲಾಗಿದೆ.

ಬೆಂಗಳೂರು (ಮಾ.19): ಉದ್ಯಾನನಗರಿಯ ನಗರ್ತ್​ಪೇಟೆಯ ಸಿದ್ದಣ್ಣಗಲ್ಲಿ ಈಗ ಬೂದಿ ಮುಚ್ಚಿದ ಕೆಂಡವಾಗಿದೆ. ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಕ್ಯಾತೆ ಮಾಡಿದ್ದಲ್ಲದೆ,  ಮೊಬೈಲ್ ಅಂಗಡಿಯ ಮಾಲೀಕನಿಗೆ ಮುಸ್ಲಿಮರು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಅಜಾನ್ ವೇಳೆಯೇ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಮಾಡಲಾಗಿದೆ. ಘಟನೆಗೆ ಸಂಬಂಧಪಟ್ಟಂತೆ ಐವರು ಹಲ್ಲೆಕೋರರು ಅರೆಸ್ಟ್ ಆಗಿದ್ದು, ಇನ್ನೊಬ್ಬನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಮಂಗಳವಾರ ಭಾರೀ ಪ್ರತಿಭಟನೆ ನಡೆಸಲಾಗಿದ್ದು, ಪೊಲೀಸರ ಜತೆ ವಾಗ್ವಾದ,ಹೈಡ್ರಾಮಾ, ತಳ್ಳಾಟ.. ನೂಕಾಟ ನಡೆದಿದೆ.

LRC: ಅಜಾನ್‌ ಟೈಮ್‌ನಲ್ಲಿ ಹನುಮಾನ್‌, ಮುಸ್ಲಿಂ ಪುಂಡರಿಂದ ನಗರ್ತಪೇಟೆ ಉದ್ವಿಗ್ನ!

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಕೆಲ ಬಿಜೆಪಿ ಶಾಸಕರು, ಕಾರ್ಯಕರ್ತರನ್ನಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಿದ್ದಣ್ಣಗಲ್ಲಿ ಗಲಾಟೆ ಹಿಂದೆ ಹಿಂದೂಗಳ ಒಕ್ಕೆಲೆಬ್ಬಿಸುವ ತಂತ್ರ ಇದೆಯಾ ಎನ್ನುವ ಅನುಮಾನ ಕಾಡಿದೆ.
 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more