News Hour: ಬೂದಿ ಮುಚ್ಚಿದ ಕೆಂಡದಂತಿರುವ ನಗರ್ತಪೇಟೆ!

News Hour: ಬೂದಿ ಮುಚ್ಚಿದ ಕೆಂಡದಂತಿರುವ ನಗರ್ತಪೇಟೆ!

Published : Mar 19, 2024, 11:17 PM IST

ಚುನಾವಣಾ ಸಂದರ್ಭದಲ್ಲಿ ಹಿಂದು-ಮುಸ್ಲಿಂ ಕದನ ಜೋರಾಗಿದೆ. ಅಜಾನ್‌ ಟೈಮ್‌ನಲ್ಲಿ ಹನುಮಾನ್‌ ಚಾಲೀಸಾ ಹಾಕಿದ ಎನ್ನುವ ಕಾರಣಕ್ಕೆ ಬೆಂಗಳೂರಿನ ನಗರ್ತಪೇಟೆಯಲ್ಲಿ ಹಿಂದು ವ್ಯಕ್ತಿಯ ಮೇಲೆ ಹಲ್ಲೆ ಮಾಡಲಾಗಿದೆ.

ಬೆಂಗಳೂರು (ಮಾ.19): ಉದ್ಯಾನನಗರಿಯ ನಗರ್ತ್​ಪೇಟೆಯ ಸಿದ್ದಣ್ಣಗಲ್ಲಿ ಈಗ ಬೂದಿ ಮುಚ್ಚಿದ ಕೆಂಡವಾಗಿದೆ. ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಕ್ಯಾತೆ ಮಾಡಿದ್ದಲ್ಲದೆ,  ಮೊಬೈಲ್ ಅಂಗಡಿಯ ಮಾಲೀಕನಿಗೆ ಮುಸ್ಲಿಮರು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಅಜಾನ್ ವೇಳೆಯೇ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಮಾಡಲಾಗಿದೆ. ಘಟನೆಗೆ ಸಂಬಂಧಪಟ್ಟಂತೆ ಐವರು ಹಲ್ಲೆಕೋರರು ಅರೆಸ್ಟ್ ಆಗಿದ್ದು, ಇನ್ನೊಬ್ಬನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಮಂಗಳವಾರ ಭಾರೀ ಪ್ರತಿಭಟನೆ ನಡೆಸಲಾಗಿದ್ದು, ಪೊಲೀಸರ ಜತೆ ವಾಗ್ವಾದ,ಹೈಡ್ರಾಮಾ, ತಳ್ಳಾಟ.. ನೂಕಾಟ ನಡೆದಿದೆ.

LRC: ಅಜಾನ್‌ ಟೈಮ್‌ನಲ್ಲಿ ಹನುಮಾನ್‌, ಮುಸ್ಲಿಂ ಪುಂಡರಿಂದ ನಗರ್ತಪೇಟೆ ಉದ್ವಿಗ್ನ!

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಕೆಲ ಬಿಜೆಪಿ ಶಾಸಕರು, ಕಾರ್ಯಕರ್ತರನ್ನಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಿದ್ದಣ್ಣಗಲ್ಲಿ ಗಲಾಟೆ ಹಿಂದೆ ಹಿಂದೂಗಳ ಒಕ್ಕೆಲೆಬ್ಬಿಸುವ ತಂತ್ರ ಇದೆಯಾ ಎನ್ನುವ ಅನುಮಾನ ಕಾಡಿದೆ.
 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more