News Hour: ಬೂದಿ ಮುಚ್ಚಿದ ಕೆಂಡದಂತಿರುವ ನಗರ್ತಪೇಟೆ!

News Hour: ಬೂದಿ ಮುಚ್ಚಿದ ಕೆಂಡದಂತಿರುವ ನಗರ್ತಪೇಟೆ!

Published : Mar 19, 2024, 11:17 PM IST

ಚುನಾವಣಾ ಸಂದರ್ಭದಲ್ಲಿ ಹಿಂದು-ಮುಸ್ಲಿಂ ಕದನ ಜೋರಾಗಿದೆ. ಅಜಾನ್‌ ಟೈಮ್‌ನಲ್ಲಿ ಹನುಮಾನ್‌ ಚಾಲೀಸಾ ಹಾಕಿದ ಎನ್ನುವ ಕಾರಣಕ್ಕೆ ಬೆಂಗಳೂರಿನ ನಗರ್ತಪೇಟೆಯಲ್ಲಿ ಹಿಂದು ವ್ಯಕ್ತಿಯ ಮೇಲೆ ಹಲ್ಲೆ ಮಾಡಲಾಗಿದೆ.

ಬೆಂಗಳೂರು (ಮಾ.19): ಉದ್ಯಾನನಗರಿಯ ನಗರ್ತ್​ಪೇಟೆಯ ಸಿದ್ದಣ್ಣಗಲ್ಲಿ ಈಗ ಬೂದಿ ಮುಚ್ಚಿದ ಕೆಂಡವಾಗಿದೆ. ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಕ್ಯಾತೆ ಮಾಡಿದ್ದಲ್ಲದೆ,  ಮೊಬೈಲ್ ಅಂಗಡಿಯ ಮಾಲೀಕನಿಗೆ ಮುಸ್ಲಿಮರು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಅಜಾನ್ ವೇಳೆಯೇ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಮಾಡಲಾಗಿದೆ. ಘಟನೆಗೆ ಸಂಬಂಧಪಟ್ಟಂತೆ ಐವರು ಹಲ್ಲೆಕೋರರು ಅರೆಸ್ಟ್ ಆಗಿದ್ದು, ಇನ್ನೊಬ್ಬನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಮಂಗಳವಾರ ಭಾರೀ ಪ್ರತಿಭಟನೆ ನಡೆಸಲಾಗಿದ್ದು, ಪೊಲೀಸರ ಜತೆ ವಾಗ್ವಾದ,ಹೈಡ್ರಾಮಾ, ತಳ್ಳಾಟ.. ನೂಕಾಟ ನಡೆದಿದೆ.

LRC: ಅಜಾನ್‌ ಟೈಮ್‌ನಲ್ಲಿ ಹನುಮಾನ್‌, ಮುಸ್ಲಿಂ ಪುಂಡರಿಂದ ನಗರ್ತಪೇಟೆ ಉದ್ವಿಗ್ನ!

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಕೆಲ ಬಿಜೆಪಿ ಶಾಸಕರು, ಕಾರ್ಯಕರ್ತರನ್ನಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಿದ್ದಣ್ಣಗಲ್ಲಿ ಗಲಾಟೆ ಹಿಂದೆ ಹಿಂದೂಗಳ ಒಕ್ಕೆಲೆಬ್ಬಿಸುವ ತಂತ್ರ ಇದೆಯಾ ಎನ್ನುವ ಅನುಮಾನ ಕಾಡಿದೆ.
 

25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
Read more