News Hour: ಬೂದಿ ಮುಚ್ಚಿದ ಕೆಂಡದಂತಿರುವ ನಗರ್ತಪೇಟೆ!

News Hour: ಬೂದಿ ಮುಚ್ಚಿದ ಕೆಂಡದಂತಿರುವ ನಗರ್ತಪೇಟೆ!

Published : Mar 19, 2024, 11:17 PM IST

ಚುನಾವಣಾ ಸಂದರ್ಭದಲ್ಲಿ ಹಿಂದು-ಮುಸ್ಲಿಂ ಕದನ ಜೋರಾಗಿದೆ. ಅಜಾನ್‌ ಟೈಮ್‌ನಲ್ಲಿ ಹನುಮಾನ್‌ ಚಾಲೀಸಾ ಹಾಕಿದ ಎನ್ನುವ ಕಾರಣಕ್ಕೆ ಬೆಂಗಳೂರಿನ ನಗರ್ತಪೇಟೆಯಲ್ಲಿ ಹಿಂದು ವ್ಯಕ್ತಿಯ ಮೇಲೆ ಹಲ್ಲೆ ಮಾಡಲಾಗಿದೆ.

ಬೆಂಗಳೂರು (ಮಾ.19): ಉದ್ಯಾನನಗರಿಯ ನಗರ್ತ್​ಪೇಟೆಯ ಸಿದ್ದಣ್ಣಗಲ್ಲಿ ಈಗ ಬೂದಿ ಮುಚ್ಚಿದ ಕೆಂಡವಾಗಿದೆ. ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಕ್ಯಾತೆ ಮಾಡಿದ್ದಲ್ಲದೆ,  ಮೊಬೈಲ್ ಅಂಗಡಿಯ ಮಾಲೀಕನಿಗೆ ಮುಸ್ಲಿಮರು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಅಜಾನ್ ವೇಳೆಯೇ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಮಾಡಲಾಗಿದೆ. ಘಟನೆಗೆ ಸಂಬಂಧಪಟ್ಟಂತೆ ಐವರು ಹಲ್ಲೆಕೋರರು ಅರೆಸ್ಟ್ ಆಗಿದ್ದು, ಇನ್ನೊಬ್ಬನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಮಂಗಳವಾರ ಭಾರೀ ಪ್ರತಿಭಟನೆ ನಡೆಸಲಾಗಿದ್ದು, ಪೊಲೀಸರ ಜತೆ ವಾಗ್ವಾದ,ಹೈಡ್ರಾಮಾ, ತಳ್ಳಾಟ.. ನೂಕಾಟ ನಡೆದಿದೆ.

LRC: ಅಜಾನ್‌ ಟೈಮ್‌ನಲ್ಲಿ ಹನುಮಾನ್‌, ಮುಸ್ಲಿಂ ಪುಂಡರಿಂದ ನಗರ್ತಪೇಟೆ ಉದ್ವಿಗ್ನ!

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಕೆಲ ಬಿಜೆಪಿ ಶಾಸಕರು, ಕಾರ್ಯಕರ್ತರನ್ನಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಿದ್ದಣ್ಣಗಲ್ಲಿ ಗಲಾಟೆ ಹಿಂದೆ ಹಿಂದೂಗಳ ಒಕ್ಕೆಲೆಬ್ಬಿಸುವ ತಂತ್ರ ಇದೆಯಾ ಎನ್ನುವ ಅನುಮಾನ ಕಾಡಿದೆ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more