ಹುಬ್ಬಳ್ಳಿ ಪೊಲೀಸ್ ಠಾಣಾ ಮಹಿಳಾ ಸಿಬ್ಬಂದಿಗೆ ಇನ್ಸ್‌ಸ್ಪೆಕ್ಟರ್‌ನಿಂದ ಲೈಂಗಿಕ ಕಿರುಕುಳ?

ಹುಬ್ಬಳ್ಳಿ ಪೊಲೀಸ್ ಠಾಣಾ ಮಹಿಳಾ ಸಿಬ್ಬಂದಿಗೆ ಇನ್ಸ್‌ಸ್ಪೆಕ್ಟರ್‌ನಿಂದ ಲೈಂಗಿಕ ಕಿರುಕುಳ?

Published : Dec 17, 2024, 05:05 PM IST

ಹಳೆ ಹುಬ್ಬಳ್ಳಿ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಸುರೇಶ್ ಯಳ್ಳೂರು ವಿರುದ್ಧ ಮಹಿಳಾ ಪೊಲೀಸ್ ಸಿಬ್ಬಂದಿ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ವಿಡಿಯೋ ಕರೆಗಳ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳಾ ಆಯೋಗ, ಮಾನವ ಹಕ್ಕುಗಳ ಆಯೋಗ ಮತ್ತು ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದಾರೆ.

ಹುಬ್ಬಳ್ಳಿ (ಡಿ.17): ಮಹಿಳಾ ಪೊಲೀಸ್​ ಸಿಬ್ಬಂದಿಗೆ ಪೊಲೀಸ್ ಇನ್ಸ್​ಪೆಕ್ಟರ್​  ಲೈಂಗಿಕ ಕಿರುಕುಳ ಬಗ್ಗೆ ಆರೋಪ ಕೇಳಿಬಂದಿದೆ. ಹಳೆಹುಬ್ಬಳ್ಳಿ ಠಾಣೆ SI ಸುರೇಶ್ ವಿರುದ್ಧ  ವಿಡಿಯೋ ಕಾಲ್ ಮಾಡಿ ಕಿರುಕುಳ ಕೊಟ್ಟಿರುವ ಆರೋಪ ಕೇಳಿಬಂದಿದೆ. SI​ ಸುರೇಶ್ ಯಳ್ಳೂರು ವಿರುದ್ಧಮಹಿಳಾ ಆಯೋಗ, ಮಾನವ ಹಕ್ಕು , ಸಿಎಂಗೆ ಪತ್ರ ಬರೆಯಲಾಗಿದೆ.

ಹಳೆಹುಬ್ಬಳ್ಳಿ ಠಾಣೆ ಸಬ್ ಇನ್ಸ್‌ಸ್ಪೆಕ್ಟರ್ ಸುರೇಶ್ ವಿರುದ್ಧ ಆರೋಪ ಕೇಳಿಬಂದಿದೆ. ಮಹಿಳಾ ಆಯೋಗ, ಮಾನವ ಹಕ್ಕು ಹಾಗೂ ರಾಜ್ಯದ ಮುಖ್ಯಮಂತ್ರಿಗೂ ಪತ್ರವನ್ನು ಬರೆಯಲಾಗಿದೆ. ಇನ್ನು ಆರೋಪಿ ಸಬ್ ಇನ್ಸ್‌ಸ್ಪೆಕ್ಟರ್ ​ಸುರೇಶ್ ಯಳ್ಳೂರು ವಿರುದ್ಧ 3 ಪುಟಗಳ ದೂರು ನೀಡಲಾಗಿದೆ. ನಮ್ಮನ್ನು ಈ ಇನ್ಸ್‌ಸ್ಪೆಕ್ಟರ್ ಕಿರುಕುಳದಿಂದ ಮುಕ್ತಿ ಮಾಡುವಂತೆ ಮಹಿಳಾ ಸಿಬ್ಬಂದಿ ಮನವಿ ಮಾಡಿದ್ದಾರೆ. ಮೂರು ಪುಟಗಳಲ್ಲಿ ಇನ್ಸ್‌ಸ್ಪೆಕ್ಟರ್ ಸುರೇಶ್​ ಕಿರುಕುಳವನ್ನು ಎಳೆ ಎಳೆಯಾಗಿ  ಬಿಚ್ಚಿಟ್ಟಿದ್ದಾರೆ.

ಇನ್ನು ಠಾಣೆಯಲ್ಲಿ ನಾವು ಕೆಲಸ ಮಾಡುವಾಗ ಸರ್ಕಾರದಿಂದ ಕೊಡಲಾಗಿರುವ ರಜೆಯನ್ನು ಕೇಳಿದರೆ ನನ್ನ ಸೌಂದರ್ಯದ ಬಗ್ಗೆ ಮಾತನಾಡುತ್ತಾರೆ. ಇನ್ನು ನಾನು ಮನೆಗೆ ಹೋಗುತ್ತಿದ್ದಂತೆ ಹಾಗೂ ರಾತ್ರಿ ಆಗುತ್ತಿದ್ದಂತೆಯೇ ನನಗೆ ವಿಡಿಯೋ ಕಾಲ್ ಮಾಡಿ ಅಸಭ್ಯವಾಗಿ ವರ್ತಿಸುತ್ತಾರೆ. ಇದರಿಂದಾಗಿ ನಮ್ಮ ಕುಟುಂಬದಲ್ಲಿ ಬಿರುಕು ಮೂಡಿದೆ. ಇದೀಗ ನನ್ನ ಕೆಲಸದ ಸ್ಥಳದಲ್ಲಿ ನಡೆಯುತ್ತಿರುವ ಕಿರುಕುಳದಿಂದಾಗಿ ಇಡೀ ಜೀವನವೇ ಹಾಳಾಗುತ್ತಿದೆ ಎಂದು ಪತ್ರದ ಮೂಲಕ ಅಳಲು ತೋಡಿಕೊಂಡಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more