ಹುಬ್ಬಳ್ಳಿ ಪೊಲೀಸ್ ಠಾಣಾ ಮಹಿಳಾ ಸಿಬ್ಬಂದಿಗೆ ಇನ್ಸ್‌ಸ್ಪೆಕ್ಟರ್‌ನಿಂದ ಲೈಂಗಿಕ ಕಿರುಕುಳ?

ಹುಬ್ಬಳ್ಳಿ ಪೊಲೀಸ್ ಠಾಣಾ ಮಹಿಳಾ ಸಿಬ್ಬಂದಿಗೆ ಇನ್ಸ್‌ಸ್ಪೆಕ್ಟರ್‌ನಿಂದ ಲೈಂಗಿಕ ಕಿರುಕುಳ?

Published : Dec 17, 2024, 05:05 PM IST

ಹಳೆ ಹುಬ್ಬಳ್ಳಿ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಸುರೇಶ್ ಯಳ್ಳೂರು ವಿರುದ್ಧ ಮಹಿಳಾ ಪೊಲೀಸ್ ಸಿಬ್ಬಂದಿ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ವಿಡಿಯೋ ಕರೆಗಳ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳಾ ಆಯೋಗ, ಮಾನವ ಹಕ್ಕುಗಳ ಆಯೋಗ ಮತ್ತು ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದಾರೆ.

ಹುಬ್ಬಳ್ಳಿ (ಡಿ.17): ಮಹಿಳಾ ಪೊಲೀಸ್​ ಸಿಬ್ಬಂದಿಗೆ ಪೊಲೀಸ್ ಇನ್ಸ್​ಪೆಕ್ಟರ್​  ಲೈಂಗಿಕ ಕಿರುಕುಳ ಬಗ್ಗೆ ಆರೋಪ ಕೇಳಿಬಂದಿದೆ. ಹಳೆಹುಬ್ಬಳ್ಳಿ ಠಾಣೆ SI ಸುರೇಶ್ ವಿರುದ್ಧ  ವಿಡಿಯೋ ಕಾಲ್ ಮಾಡಿ ಕಿರುಕುಳ ಕೊಟ್ಟಿರುವ ಆರೋಪ ಕೇಳಿಬಂದಿದೆ. SI​ ಸುರೇಶ್ ಯಳ್ಳೂರು ವಿರುದ್ಧಮಹಿಳಾ ಆಯೋಗ, ಮಾನವ ಹಕ್ಕು , ಸಿಎಂಗೆ ಪತ್ರ ಬರೆಯಲಾಗಿದೆ.

ಹಳೆಹುಬ್ಬಳ್ಳಿ ಠಾಣೆ ಸಬ್ ಇನ್ಸ್‌ಸ್ಪೆಕ್ಟರ್ ಸುರೇಶ್ ವಿರುದ್ಧ ಆರೋಪ ಕೇಳಿಬಂದಿದೆ. ಮಹಿಳಾ ಆಯೋಗ, ಮಾನವ ಹಕ್ಕು ಹಾಗೂ ರಾಜ್ಯದ ಮುಖ್ಯಮಂತ್ರಿಗೂ ಪತ್ರವನ್ನು ಬರೆಯಲಾಗಿದೆ. ಇನ್ನು ಆರೋಪಿ ಸಬ್ ಇನ್ಸ್‌ಸ್ಪೆಕ್ಟರ್ ​ಸುರೇಶ್ ಯಳ್ಳೂರು ವಿರುದ್ಧ 3 ಪುಟಗಳ ದೂರು ನೀಡಲಾಗಿದೆ. ನಮ್ಮನ್ನು ಈ ಇನ್ಸ್‌ಸ್ಪೆಕ್ಟರ್ ಕಿರುಕುಳದಿಂದ ಮುಕ್ತಿ ಮಾಡುವಂತೆ ಮಹಿಳಾ ಸಿಬ್ಬಂದಿ ಮನವಿ ಮಾಡಿದ್ದಾರೆ. ಮೂರು ಪುಟಗಳಲ್ಲಿ ಇನ್ಸ್‌ಸ್ಪೆಕ್ಟರ್ ಸುರೇಶ್​ ಕಿರುಕುಳವನ್ನು ಎಳೆ ಎಳೆಯಾಗಿ  ಬಿಚ್ಚಿಟ್ಟಿದ್ದಾರೆ.

ಇನ್ನು ಠಾಣೆಯಲ್ಲಿ ನಾವು ಕೆಲಸ ಮಾಡುವಾಗ ಸರ್ಕಾರದಿಂದ ಕೊಡಲಾಗಿರುವ ರಜೆಯನ್ನು ಕೇಳಿದರೆ ನನ್ನ ಸೌಂದರ್ಯದ ಬಗ್ಗೆ ಮಾತನಾಡುತ್ತಾರೆ. ಇನ್ನು ನಾನು ಮನೆಗೆ ಹೋಗುತ್ತಿದ್ದಂತೆ ಹಾಗೂ ರಾತ್ರಿ ಆಗುತ್ತಿದ್ದಂತೆಯೇ ನನಗೆ ವಿಡಿಯೋ ಕಾಲ್ ಮಾಡಿ ಅಸಭ್ಯವಾಗಿ ವರ್ತಿಸುತ್ತಾರೆ. ಇದರಿಂದಾಗಿ ನಮ್ಮ ಕುಟುಂಬದಲ್ಲಿ ಬಿರುಕು ಮೂಡಿದೆ. ಇದೀಗ ನನ್ನ ಕೆಲಸದ ಸ್ಥಳದಲ್ಲಿ ನಡೆಯುತ್ತಿರುವ ಕಿರುಕುಳದಿಂದಾಗಿ ಇಡೀ ಜೀವನವೇ ಹಾಳಾಗುತ್ತಿದೆ ಎಂದು ಪತ್ರದ ಮೂಲಕ ಅಳಲು ತೋಡಿಕೊಂಡಿದ್ದಾರೆ.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more