ಅಲ್ಲಲ್ಲಿ ಗಲಾಟೆ, ಗದ್ದಲ, ಘರ್ಷಣೆಗಳ ನಡುವೆಯೇ ಹರ್ಷ ಮೃತದೇಹ ಮೆರವಣಿಗೆ

ಅಲ್ಲಲ್ಲಿ ಗಲಾಟೆ, ಗದ್ದಲ, ಘರ್ಷಣೆಗಳ ನಡುವೆಯೇ ಹರ್ಷ ಮೃತದೇಹ ಮೆರವಣಿಗೆ

Published : Feb 21, 2022, 07:02 PM IST

 ಹರ್ಷ ಮೃತದೇಹವನ್ನು ಮೆರವಣಿಗೆ ಮೂಲಕ ಚಿತಾಗಾರಕ್ಕೆ ತರಲಾಗಿದೆ.  ಸಚಿವ ಕೆಎಸ್ ಈಶ್ವರಪ್ಪ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳ ನಾಯಕರು ಅಂತಿಮ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ. 

ಶಿವಮೊಗ್ಗ, (ಫೆ.21): ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ನಡೆದ ಭಜರಂಗ ದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ರಾಜ್ಯದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣ ಮಾಡಿದೆ. ಹರ್ಷ ಕೊಲೆ ಖಂಡಿಸಿ ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧೆಡೆ ಪ್ರತಿಭಟನೆಗಳು ಭುಗಿಲೆದ್ದಿದ್ದು, ಹಿಂದೂ ಕಾರ್ಯಕರ್ತನ ಹತ್ಯೆಗೆ ಆಕ್ರೋಶದ ಕಟ್ಟೆ ಒಡೆದಿದೆ.

ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಕಗ್ಗೊಲೆ, ಮೊದಲ ಪ್ರತಿಕ್ರಿಯೆ ಕೊಟ್ಟ SDPI ಸಂಘಟನೆ

 ಹರ್ಷ ಮೃತದೇಹವನ್ನು ಮೆರವಣಿಗೆ ಮೂಲಕ ಚಿತಾಗಾರಕ್ಕೆ ತರಲಾಗಿದೆ.  ಸಚಿವ ಕೆಎಸ್ ಈಶ್ವರಪ್ಪ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳ ನಾಯಕರು ಅಂತಿಮ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ.ಅಲ್ಲಲ್ಲಿ ಗಲಾಟೆ, ಗದ್ದಲ, ಘರ್ಷಣೆಗಳ ನಡುವೆಯೇ ಹರ್ಷ ಮೃತದೇಹ ಮೆರವಣಿ ಮೂಲಕ ಚಿತಾಗಾರಕ್ಕೆ ಬಂದಿದೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more