ಅಲ್ಲಲ್ಲಿ ಗಲಾಟೆ, ಗದ್ದಲ, ಘರ್ಷಣೆಗಳ ನಡುವೆಯೇ ಹರ್ಷ ಮೃತದೇಹ ಮೆರವಣಿಗೆ

ಅಲ್ಲಲ್ಲಿ ಗಲಾಟೆ, ಗದ್ದಲ, ಘರ್ಷಣೆಗಳ ನಡುವೆಯೇ ಹರ್ಷ ಮೃತದೇಹ ಮೆರವಣಿಗೆ

Published : Feb 21, 2022, 07:02 PM IST

 ಹರ್ಷ ಮೃತದೇಹವನ್ನು ಮೆರವಣಿಗೆ ಮೂಲಕ ಚಿತಾಗಾರಕ್ಕೆ ತರಲಾಗಿದೆ.  ಸಚಿವ ಕೆಎಸ್ ಈಶ್ವರಪ್ಪ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳ ನಾಯಕರು ಅಂತಿಮ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ. 

ಶಿವಮೊಗ್ಗ, (ಫೆ.21): ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ನಡೆದ ಭಜರಂಗ ದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ರಾಜ್ಯದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣ ಮಾಡಿದೆ. ಹರ್ಷ ಕೊಲೆ ಖಂಡಿಸಿ ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧೆಡೆ ಪ್ರತಿಭಟನೆಗಳು ಭುಗಿಲೆದ್ದಿದ್ದು, ಹಿಂದೂ ಕಾರ್ಯಕರ್ತನ ಹತ್ಯೆಗೆ ಆಕ್ರೋಶದ ಕಟ್ಟೆ ಒಡೆದಿದೆ.

ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಕಗ್ಗೊಲೆ, ಮೊದಲ ಪ್ರತಿಕ್ರಿಯೆ ಕೊಟ್ಟ SDPI ಸಂಘಟನೆ

 ಹರ್ಷ ಮೃತದೇಹವನ್ನು ಮೆರವಣಿಗೆ ಮೂಲಕ ಚಿತಾಗಾರಕ್ಕೆ ತರಲಾಗಿದೆ.  ಸಚಿವ ಕೆಎಸ್ ಈಶ್ವರಪ್ಪ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳ ನಾಯಕರು ಅಂತಿಮ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ.ಅಲ್ಲಲ್ಲಿ ಗಲಾಟೆ, ಗದ್ದಲ, ಘರ್ಷಣೆಗಳ ನಡುವೆಯೇ ಹರ್ಷ ಮೃತದೇಹ ಮೆರವಣಿ ಮೂಲಕ ಚಿತಾಗಾರಕ್ಕೆ ಬಂದಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more