Harsha Murder case ಹರ್ಷಾ ಕೊಲೆ ಹಿಂದೆ PFI, SDPI ಕೈವಾಡವಿದ್ದರೆ ಬ್ಯಾನ್ ಮಾಡಿ, ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ!

Harsha Murder case ಹರ್ಷಾ ಕೊಲೆ ಹಿಂದೆ PFI, SDPI ಕೈವಾಡವಿದ್ದರೆ ಬ್ಯಾನ್ ಮಾಡಿ, ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ!

Published : Feb 22, 2022, 05:14 PM IST

ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷಾ ಕೊಲೆ ಪ್ರಕರಣ ರಾಜಕೀಯ ಗುದ್ದಾಟಕ್ಕೂ ಕಾರಣವಾಗಿದೆ. ಒಂದೆಡೆ ಈ ಕೊಲೆ ಹಿಂದೆ PFI, SDPI ಕೈವಾಡವಿದೆ ಅನ್ನೋ ಆರೋಪಗಳು ಕೇಳಿಬರುತ್ತಿದೆ. ಇದರ ನಡುವೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಕೊಲೆ ಹಿಂದೆ PFI, SDPI ಕೈವಾಡವಿದೆ ಅನ್ನೋ ಮಾಹಿತಿ ಇದ್ದರೆ, ಆಧಾರಗಳಿದ್ದರೆ ಖಂಡಿತವಾಗಿ ಈ ಸಂಘಟನೆಗಳನ್ನು ಸರ್ಕಾರ ಬ್ಯಾನ್ ಮಾಡಲಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಇದಕ್ಕೆ ನಮ್ಮ ತಕರಾರಿಲ್ಲ. ನಾವು ನ್ಯಾಯಾಂಗ ತನಿಖೆಗೆ ಆಗ್ರಹಿಸುತ್ತಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ

ಬೆಂಗಳೂರು(ಫೆ.22): ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷಾ ಕೊಲೆ ಪ್ರಕರಣ ರಾಜಕೀಯ ಗುದ್ದಾಟಕ್ಕೂ ಕಾರಣವಾಗಿದೆ. ಒಂದೆಡೆ ಈ ಕೊಲೆ ಹಿಂದೆ PFI, SDPI ಕೈವಾಡವಿದೆ ಅನ್ನೋ ಆರೋಪಗಳು ಕೇಳಿಬರುತ್ತಿದೆ. ಇದರ ನಡುವೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಕೊಲೆ ಹಿಂದೆ PFI, SDPI ಕೈವಾಡವಿದೆ ಅನ್ನೋ ಮಾಹಿತಿ ಇದ್ದರೆ, ಆಧಾರಗಳಿದ್ದರೆ ಖಂಡಿತವಾಗಿ ಈ ಸಂಘಟನೆಗಳನ್ನು ಸರ್ಕಾರ ಬ್ಯಾನ್ ಮಾಡಲಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಇದಕ್ಕೆ ನಮ್ಮ ತಕರಾರಿಲ್ಲ. ನಾವು ನ್ಯಾಯಾಂಗ ತನಿಖೆಗೆ ಆಗ್ರಹಿಸುತ್ತಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more