Harsha Murder case ಹರ್ಷಾ ಕೊಲೆ ಹಿಂದೆ PFI, SDPI ಕೈವಾಡವಿದ್ದರೆ ಬ್ಯಾನ್ ಮಾಡಿ, ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ!

Harsha Murder case ಹರ್ಷಾ ಕೊಲೆ ಹಿಂದೆ PFI, SDPI ಕೈವಾಡವಿದ್ದರೆ ಬ್ಯಾನ್ ಮಾಡಿ, ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ!

Published : Feb 22, 2022, 05:14 PM IST

ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷಾ ಕೊಲೆ ಪ್ರಕರಣ ರಾಜಕೀಯ ಗುದ್ದಾಟಕ್ಕೂ ಕಾರಣವಾಗಿದೆ. ಒಂದೆಡೆ ಈ ಕೊಲೆ ಹಿಂದೆ PFI, SDPI ಕೈವಾಡವಿದೆ ಅನ್ನೋ ಆರೋಪಗಳು ಕೇಳಿಬರುತ್ತಿದೆ. ಇದರ ನಡುವೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಕೊಲೆ ಹಿಂದೆ PFI, SDPI ಕೈವಾಡವಿದೆ ಅನ್ನೋ ಮಾಹಿತಿ ಇದ್ದರೆ, ಆಧಾರಗಳಿದ್ದರೆ ಖಂಡಿತವಾಗಿ ಈ ಸಂಘಟನೆಗಳನ್ನು ಸರ್ಕಾರ ಬ್ಯಾನ್ ಮಾಡಲಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಇದಕ್ಕೆ ನಮ್ಮ ತಕರಾರಿಲ್ಲ. ನಾವು ನ್ಯಾಯಾಂಗ ತನಿಖೆಗೆ ಆಗ್ರಹಿಸುತ್ತಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ

ಬೆಂಗಳೂರು(ಫೆ.22): ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷಾ ಕೊಲೆ ಪ್ರಕರಣ ರಾಜಕೀಯ ಗುದ್ದಾಟಕ್ಕೂ ಕಾರಣವಾಗಿದೆ. ಒಂದೆಡೆ ಈ ಕೊಲೆ ಹಿಂದೆ PFI, SDPI ಕೈವಾಡವಿದೆ ಅನ್ನೋ ಆರೋಪಗಳು ಕೇಳಿಬರುತ್ತಿದೆ. ಇದರ ನಡುವೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಕೊಲೆ ಹಿಂದೆ PFI, SDPI ಕೈವಾಡವಿದೆ ಅನ್ನೋ ಮಾಹಿತಿ ಇದ್ದರೆ, ಆಧಾರಗಳಿದ್ದರೆ ಖಂಡಿತವಾಗಿ ಈ ಸಂಘಟನೆಗಳನ್ನು ಸರ್ಕಾರ ಬ್ಯಾನ್ ಮಾಡಲಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಇದಕ್ಕೆ ನಮ್ಮ ತಕರಾರಿಲ್ಲ. ನಾವು ನ್ಯಾಯಾಂಗ ತನಿಖೆಗೆ ಆಗ್ರಹಿಸುತ್ತಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more