Harsha Murder Case : ಹರ್ಷ ನಿವಾಸಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

Harsha Murder Case : ಹರ್ಷ ನಿವಾಸಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

Suvarna News   | Asianet News
Published : Feb 23, 2022, 07:03 PM IST

ಹರ್ಷ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರ ಭೇಟಿ
ನಳೀನ್ ಕುಮಾರ್ ಕಟೀಲ್ ಗೆ ಸಾಥ್ ನೀಡಿದ ಈಶ್ವರಪ್ಪ, ವಿಜಯೇಂದ್ರ
ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಳೀನ್ ಕುಮಾರ್
 

ಶಿವಮೊಗ್ಗ (ಫೆ.23): ಧರ್ಮದ್ವೇಷಕ್ಕೆ ಬಲಿಯಾಗಿ ನಡುರಸ್ತೆಯಲ್ಲಿಯೇ ಭೀಕರವಾಗಿ ಹತ್ಯೆಗೀಡಾದ ಹರ್ಷ (Harsha ) ಅವರ ನಿವಾಸಕ್ಕೆ ಬುಧವಾರ ಬಿಜೆಪಿ ರಾಜ್ಯಾಧ್ಯಕ್ಷ (BJP State Prez) ನಳೀನ್ ಕುಮಾರ್ ಕಟೀಲ್ (Nalin Kumar Kateel) ಭೇಟಿ ನೀಡಿದರು. ಈ ವೇಳೆ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಹಾಗೂ ವಿಜೇಯೇಂದ್ರ ಸಾಥ್ ನೀಡಿದ್ದರು. ಮೃತ ಹರ್ಷ ಅವರ ನಿವಾಸಕ್ಕೆ ಈಗಾಗಲೇ ಅನೇಕ ರಾಜಕೀಯ ನಾಯಕರು ಭೇಟಿ ನೀಡಿದ್ದಾರೆ.

ಹರ್ಷ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಳೀನ್ ಕುಮಾರ್ ಕಟೀಲ್, "ಇಡೀ ಕುಟುಂಬದೊಂದಿಗೆ ಭಾರತೀಯ ಜನತಾ ಪಾರ್ಟಿ ಪಕ್ಷವಿದೆ ಎನ್ನುವುದನ್ನು ತಿಳಿಸಿದ್ದೇವೆ.  ಆಗಿರುವ ಘಟನೆಯ ಬಗ್ಗೆ ಸಂಪೂರ್ಣ ವರದಿಯನ್ನು ತರಿಸಿಕೊಂಡಿದ್ದೇವೆ. ಪಕ್ಷದ ಕಡೆಯಿಂದ ಈಗ ಮಾತ್ರವಲ್ಲ ಮುಂದಿನ ದಿನಗಳಲ್ಲೂ ಎಲ್ಲಾ ರೀತಿಯ ಸಹಕಾರ ನೀಡಲಿದ್ದೇವೆ' ಎಂದು ಹೇಳಿದರು.

Manipur Elections: 5 ವರ್ಷ ಅಧಿಕಾರ ಕೊಡಿ, ಯಾವೊಬ್ಬ ಯುವಕನೂ ಶಸ್ತ್ರಾಸ್ತ್ರ ಹಿಡಿಯುವುದಿಲ್ಲ ಎಂದ ಶಾ!
ಈಗಾಗಲೇ ಇಡೀ ಹಿಂದು ಸಮಾಜ ಅವರೊಂದಿಗೆ ಸ್ಪಂದಿಸಿದೆ. ಸಂಪೂರ್ಣವಾದ ತನಿಖೆಯನ್ನು ನಮ್ಮ ಸರ್ಕಾರ ಮಾಡಲಿದೆ. ಯಾವುದೇ ಶಕ್ತಿಗಳು ಇದರ ಹಿಂದಿದ್ದರೂ, ಅವರನ್ನು ಮಟ್ಟ ಹಾಕದೇ ಬಿಡುವುದಿಲ್ಲ. ಈಗಾಗಲೇ ಕೆಲವರ ಬಂಧನವಾಗಿದೆ ಅವರಿಗೆ ಕಾನೂನು ರೀತಿಯಲ್ಲಿ ಶಿಕ್ಷೆಯನ್ನು ನೀಡುವ ಕೆಲಸವನ್ನೂ ಸರ್ಕಾರ ಮಾಡಲಿದೆ' ಎಂದು ಹೇಳಿದರು.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more