Harsha Murder Case : ಹರ್ಷ ನಿವಾಸಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

Harsha Murder Case : ಹರ್ಷ ನಿವಾಸಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

Suvarna News   | Asianet News
Published : Feb 23, 2022, 07:03 PM IST

ಹರ್ಷ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರ ಭೇಟಿ
ನಳೀನ್ ಕುಮಾರ್ ಕಟೀಲ್ ಗೆ ಸಾಥ್ ನೀಡಿದ ಈಶ್ವರಪ್ಪ, ವಿಜಯೇಂದ್ರ
ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಳೀನ್ ಕುಮಾರ್
 

ಶಿವಮೊಗ್ಗ (ಫೆ.23): ಧರ್ಮದ್ವೇಷಕ್ಕೆ ಬಲಿಯಾಗಿ ನಡುರಸ್ತೆಯಲ್ಲಿಯೇ ಭೀಕರವಾಗಿ ಹತ್ಯೆಗೀಡಾದ ಹರ್ಷ (Harsha ) ಅವರ ನಿವಾಸಕ್ಕೆ ಬುಧವಾರ ಬಿಜೆಪಿ ರಾಜ್ಯಾಧ್ಯಕ್ಷ (BJP State Prez) ನಳೀನ್ ಕುಮಾರ್ ಕಟೀಲ್ (Nalin Kumar Kateel) ಭೇಟಿ ನೀಡಿದರು. ಈ ವೇಳೆ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಹಾಗೂ ವಿಜೇಯೇಂದ್ರ ಸಾಥ್ ನೀಡಿದ್ದರು. ಮೃತ ಹರ್ಷ ಅವರ ನಿವಾಸಕ್ಕೆ ಈಗಾಗಲೇ ಅನೇಕ ರಾಜಕೀಯ ನಾಯಕರು ಭೇಟಿ ನೀಡಿದ್ದಾರೆ.

ಹರ್ಷ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಳೀನ್ ಕುಮಾರ್ ಕಟೀಲ್, "ಇಡೀ ಕುಟುಂಬದೊಂದಿಗೆ ಭಾರತೀಯ ಜನತಾ ಪಾರ್ಟಿ ಪಕ್ಷವಿದೆ ಎನ್ನುವುದನ್ನು ತಿಳಿಸಿದ್ದೇವೆ.  ಆಗಿರುವ ಘಟನೆಯ ಬಗ್ಗೆ ಸಂಪೂರ್ಣ ವರದಿಯನ್ನು ತರಿಸಿಕೊಂಡಿದ್ದೇವೆ. ಪಕ್ಷದ ಕಡೆಯಿಂದ ಈಗ ಮಾತ್ರವಲ್ಲ ಮುಂದಿನ ದಿನಗಳಲ್ಲೂ ಎಲ್ಲಾ ರೀತಿಯ ಸಹಕಾರ ನೀಡಲಿದ್ದೇವೆ' ಎಂದು ಹೇಳಿದರು.

Manipur Elections: 5 ವರ್ಷ ಅಧಿಕಾರ ಕೊಡಿ, ಯಾವೊಬ್ಬ ಯುವಕನೂ ಶಸ್ತ್ರಾಸ್ತ್ರ ಹಿಡಿಯುವುದಿಲ್ಲ ಎಂದ ಶಾ!
ಈಗಾಗಲೇ ಇಡೀ ಹಿಂದು ಸಮಾಜ ಅವರೊಂದಿಗೆ ಸ್ಪಂದಿಸಿದೆ. ಸಂಪೂರ್ಣವಾದ ತನಿಖೆಯನ್ನು ನಮ್ಮ ಸರ್ಕಾರ ಮಾಡಲಿದೆ. ಯಾವುದೇ ಶಕ್ತಿಗಳು ಇದರ ಹಿಂದಿದ್ದರೂ, ಅವರನ್ನು ಮಟ್ಟ ಹಾಕದೇ ಬಿಡುವುದಿಲ್ಲ. ಈಗಾಗಲೇ ಕೆಲವರ ಬಂಧನವಾಗಿದೆ ಅವರಿಗೆ ಕಾನೂನು ರೀತಿಯಲ್ಲಿ ಶಿಕ್ಷೆಯನ್ನು ನೀಡುವ ಕೆಲಸವನ್ನೂ ಸರ್ಕಾರ ಮಾಡಲಿದೆ' ಎಂದು ಹೇಳಿದರು.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more