Harsha Murder Case : ಹರ್ಷ ನಿವಾಸಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

Harsha Murder Case : ಹರ್ಷ ನಿವಾಸಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

Suvarna News   | Asianet News
Published : Feb 23, 2022, 07:03 PM IST

ಹರ್ಷ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರ ಭೇಟಿ
ನಳೀನ್ ಕುಮಾರ್ ಕಟೀಲ್ ಗೆ ಸಾಥ್ ನೀಡಿದ ಈಶ್ವರಪ್ಪ, ವಿಜಯೇಂದ್ರ
ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಳೀನ್ ಕುಮಾರ್
 

ಶಿವಮೊಗ್ಗ (ಫೆ.23): ಧರ್ಮದ್ವೇಷಕ್ಕೆ ಬಲಿಯಾಗಿ ನಡುರಸ್ತೆಯಲ್ಲಿಯೇ ಭೀಕರವಾಗಿ ಹತ್ಯೆಗೀಡಾದ ಹರ್ಷ (Harsha ) ಅವರ ನಿವಾಸಕ್ಕೆ ಬುಧವಾರ ಬಿಜೆಪಿ ರಾಜ್ಯಾಧ್ಯಕ್ಷ (BJP State Prez) ನಳೀನ್ ಕುಮಾರ್ ಕಟೀಲ್ (Nalin Kumar Kateel) ಭೇಟಿ ನೀಡಿದರು. ಈ ವೇಳೆ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಹಾಗೂ ವಿಜೇಯೇಂದ್ರ ಸಾಥ್ ನೀಡಿದ್ದರು. ಮೃತ ಹರ್ಷ ಅವರ ನಿವಾಸಕ್ಕೆ ಈಗಾಗಲೇ ಅನೇಕ ರಾಜಕೀಯ ನಾಯಕರು ಭೇಟಿ ನೀಡಿದ್ದಾರೆ.

ಹರ್ಷ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಳೀನ್ ಕುಮಾರ್ ಕಟೀಲ್, "ಇಡೀ ಕುಟುಂಬದೊಂದಿಗೆ ಭಾರತೀಯ ಜನತಾ ಪಾರ್ಟಿ ಪಕ್ಷವಿದೆ ಎನ್ನುವುದನ್ನು ತಿಳಿಸಿದ್ದೇವೆ.  ಆಗಿರುವ ಘಟನೆಯ ಬಗ್ಗೆ ಸಂಪೂರ್ಣ ವರದಿಯನ್ನು ತರಿಸಿಕೊಂಡಿದ್ದೇವೆ. ಪಕ್ಷದ ಕಡೆಯಿಂದ ಈಗ ಮಾತ್ರವಲ್ಲ ಮುಂದಿನ ದಿನಗಳಲ್ಲೂ ಎಲ್ಲಾ ರೀತಿಯ ಸಹಕಾರ ನೀಡಲಿದ್ದೇವೆ' ಎಂದು ಹೇಳಿದರು.

Manipur Elections: 5 ವರ್ಷ ಅಧಿಕಾರ ಕೊಡಿ, ಯಾವೊಬ್ಬ ಯುವಕನೂ ಶಸ್ತ್ರಾಸ್ತ್ರ ಹಿಡಿಯುವುದಿಲ್ಲ ಎಂದ ಶಾ!
ಈಗಾಗಲೇ ಇಡೀ ಹಿಂದು ಸಮಾಜ ಅವರೊಂದಿಗೆ ಸ್ಪಂದಿಸಿದೆ. ಸಂಪೂರ್ಣವಾದ ತನಿಖೆಯನ್ನು ನಮ್ಮ ಸರ್ಕಾರ ಮಾಡಲಿದೆ. ಯಾವುದೇ ಶಕ್ತಿಗಳು ಇದರ ಹಿಂದಿದ್ದರೂ, ಅವರನ್ನು ಮಟ್ಟ ಹಾಕದೇ ಬಿಡುವುದಿಲ್ಲ. ಈಗಾಗಲೇ ಕೆಲವರ ಬಂಧನವಾಗಿದೆ ಅವರಿಗೆ ಕಾನೂನು ರೀತಿಯಲ್ಲಿ ಶಿಕ್ಷೆಯನ್ನು ನೀಡುವ ಕೆಲಸವನ್ನೂ ಸರ್ಕಾರ ಮಾಡಲಿದೆ' ಎಂದು ಹೇಳಿದರು.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more