Harsha Murder Case : ಹರ್ಷ ನಿವಾಸಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

Harsha Murder Case : ಹರ್ಷ ನಿವಾಸಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

Suvarna News   | Asianet News
Published : Feb 23, 2022, 07:03 PM IST

ಹರ್ಷ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರ ಭೇಟಿ
ನಳೀನ್ ಕುಮಾರ್ ಕಟೀಲ್ ಗೆ ಸಾಥ್ ನೀಡಿದ ಈಶ್ವರಪ್ಪ, ವಿಜಯೇಂದ್ರ
ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಳೀನ್ ಕುಮಾರ್
 

ಶಿವಮೊಗ್ಗ (ಫೆ.23): ಧರ್ಮದ್ವೇಷಕ್ಕೆ ಬಲಿಯಾಗಿ ನಡುರಸ್ತೆಯಲ್ಲಿಯೇ ಭೀಕರವಾಗಿ ಹತ್ಯೆಗೀಡಾದ ಹರ್ಷ (Harsha ) ಅವರ ನಿವಾಸಕ್ಕೆ ಬುಧವಾರ ಬಿಜೆಪಿ ರಾಜ್ಯಾಧ್ಯಕ್ಷ (BJP State Prez) ನಳೀನ್ ಕುಮಾರ್ ಕಟೀಲ್ (Nalin Kumar Kateel) ಭೇಟಿ ನೀಡಿದರು. ಈ ವೇಳೆ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಹಾಗೂ ವಿಜೇಯೇಂದ್ರ ಸಾಥ್ ನೀಡಿದ್ದರು. ಮೃತ ಹರ್ಷ ಅವರ ನಿವಾಸಕ್ಕೆ ಈಗಾಗಲೇ ಅನೇಕ ರಾಜಕೀಯ ನಾಯಕರು ಭೇಟಿ ನೀಡಿದ್ದಾರೆ.

ಹರ್ಷ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಳೀನ್ ಕುಮಾರ್ ಕಟೀಲ್, "ಇಡೀ ಕುಟುಂಬದೊಂದಿಗೆ ಭಾರತೀಯ ಜನತಾ ಪಾರ್ಟಿ ಪಕ್ಷವಿದೆ ಎನ್ನುವುದನ್ನು ತಿಳಿಸಿದ್ದೇವೆ.  ಆಗಿರುವ ಘಟನೆಯ ಬಗ್ಗೆ ಸಂಪೂರ್ಣ ವರದಿಯನ್ನು ತರಿಸಿಕೊಂಡಿದ್ದೇವೆ. ಪಕ್ಷದ ಕಡೆಯಿಂದ ಈಗ ಮಾತ್ರವಲ್ಲ ಮುಂದಿನ ದಿನಗಳಲ್ಲೂ ಎಲ್ಲಾ ರೀತಿಯ ಸಹಕಾರ ನೀಡಲಿದ್ದೇವೆ' ಎಂದು ಹೇಳಿದರು.

Manipur Elections: 5 ವರ್ಷ ಅಧಿಕಾರ ಕೊಡಿ, ಯಾವೊಬ್ಬ ಯುವಕನೂ ಶಸ್ತ್ರಾಸ್ತ್ರ ಹಿಡಿಯುವುದಿಲ್ಲ ಎಂದ ಶಾ!
ಈಗಾಗಲೇ ಇಡೀ ಹಿಂದು ಸಮಾಜ ಅವರೊಂದಿಗೆ ಸ್ಪಂದಿಸಿದೆ. ಸಂಪೂರ್ಣವಾದ ತನಿಖೆಯನ್ನು ನಮ್ಮ ಸರ್ಕಾರ ಮಾಡಲಿದೆ. ಯಾವುದೇ ಶಕ್ತಿಗಳು ಇದರ ಹಿಂದಿದ್ದರೂ, ಅವರನ್ನು ಮಟ್ಟ ಹಾಕದೇ ಬಿಡುವುದಿಲ್ಲ. ಈಗಾಗಲೇ ಕೆಲವರ ಬಂಧನವಾಗಿದೆ ಅವರಿಗೆ ಕಾನೂನು ರೀತಿಯಲ್ಲಿ ಶಿಕ್ಷೆಯನ್ನು ನೀಡುವ ಕೆಲಸವನ್ನೂ ಸರ್ಕಾರ ಮಾಡಲಿದೆ' ಎಂದು ಹೇಳಿದರು.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more