Harsha Murder Case : ಕಾರ್ಯಕರ್ತರನ್ನು ರಕ್ಷಿಸಿಕೊಳ್ಳಲಾಗದ ನಿಮ್ಮದೆಂಥಾ ಸರ್ಕಾರ?

Harsha Murder Case : ಕಾರ್ಯಕರ್ತರನ್ನು ರಕ್ಷಿಸಿಕೊಳ್ಳಲಾಗದ ನಿಮ್ಮದೆಂಥಾ ಸರ್ಕಾರ?

Suvarna News   | Asianet News
Published : Feb 23, 2022, 06:09 PM IST

ಸರ್ಕಾರದ ಮೇಲೆ ಮಾಜಿ ಮುಖ್ಯಮಂತ್ರಿ ಎಚ್ ಡಿಕೆ ಕಿಡಿ
ಖಾಕಿ ವೈಫಲ್ಯವಲ್ಲ, ಸರ್ಕಾರದ ವೈಫಲ್ಯದ ಬಗ್ಗೆ ತನಿಖೆ ಮಾಡಿ
ನಿಮ್ಮದೇ ಕಾರ್ಯಕರ್ತರನ್ನು ರಕ್ಷಿಸಿಕೊಳ್ಳಲಾಗದ ನಿಮ್ಮದೆಂಥಾ ಸರ್ಕಾರ ಎಂದು ಪ್ರಶ್ನೆ

ಮೈಸೂರು (ಫೆ.23): ಶಿವಮೊಗ್ಗದಲ್ಲಿ (Shivamogga) ಭಜರಂಗದಳ ಕಾರ್ಯಕರ್ತ ಹರ್ಷ ಅವರ ಹತ್ಯೆ ಪ್ರಕರಣದಲ್ಲಿ (Harsha Murder Case ) ಸರ್ಕಾರದ ವೈಫಲ್ಯದ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (HD Kumaraswamy) ಕಿಡಿಕಾರಿದ್ದಾರೆ. ನಿಮ್ಮದೇ ಕಾರ್ಯಕರ್ತನನ್ನು ರಕ್ಷಿಸಿಕೊಳ್ಳಲಾಗದ ನಿಮ್ಮದೆಂಥಾ ಸರ್ಕಾರ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಹತ್ಯೆ ಪ್ರಕರಣದಲ್ಲಿ ಪೊಲೀಸ್ ವೈಫಲ್ಯದ ಕುರಿತಾಗಿಯೂ ತನಿಖೆ ನಡೆಯಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ (Home Minister Araga Jnanendra)ಹೇಳಿದ್ದಾರೆ. ಇದಕ್ಕೆ ಕಿಡಿಕಾರಿರುವ ಎಚ್ ಡಿಕೆ, ಇದರಲ್ಲಿ ಪೊಲೀಸರ ವೈಫಲ್ಯವಲ್ಲ, ಸರ್ಕಾರದ ವೈಫಲ್ಯದ ಬಗ್ಗೆ ತನಿಖೆ ಆಗಬೇಕು ಎಂದಿದ್ದಾರೆ. ನಿಮ್ಮ ಸರ್ಕಾರವಿದ್ದೂ ನಿಮ್ಮ ಕಾರ್ಯಕರ್ತನ ಕೊಲೆಯಾಗಿದೆ, ನಿಮ್ಮದೇ ಕಾರ್ಯಕರ್ತನನ್ನು ರಕ್ಷಿಸಿಕೊಳ್ಳಲಾಗದಿರುವ ನಿಮ್ಮದೆಂತಾ ಸರ್ಕಾರ. ಕೊಲೆ ಮಾಡಿದವರ ಮೇಲೆ ತನಿಖೆ ನಡೆಸಬೇಕು ಆದರೆ, ಇಲ್ಲಿ ಪೊಲೀಸರ ಮೇಲೆ ತನಿಖೆ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Harsha Murder Case: ಪಿಸ್ತೂಲ್ ಸಮೇತ ಪ್ರತಿಭಟನೆಯಲ್ಲಿ ಭಾಗಿ!
ಹಲವು ವರ್ಷಗಳಿಂದ ಹಲ್ಲೆ ಬಗ್ಗೆ ಗೊತ್ತಿದ್ದೂ ಕೊಲೆಯಾಗಿದೆ ಎಂದು ಹೇಳುತ್ತಾರೆ. ಇದಕ್ಕಾಗಿ ಸರ್ಕಾರ ಪೊಲೀಸರ ಮೇಲೆ ತನಿಖೆ ಮಾಡಲು ಹೊರಟಿದೆ. ಇದೆಲ್ಲವೂ ನಿಮ್ಮ ವೈಫಲ್ಯ. ಈಗ ಸಾಂತ್ವನ ಹೇಳಿ ಪರಿಹಾರ ನೀಡುತ್ತಿದ್ದಾರೆ. ಹಣದಿಂದ ಹೋದ ಜೀವ ಮರಳಿ ತಂದು ಕೊಡೋಕೆ ಆಗುತ್ತಾ ಎಂದು ಪ್ರಶ್ನೆ ಮಾಡಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more