Harsha Murder Case : ಕಾರ್ಯಕರ್ತರನ್ನು ರಕ್ಷಿಸಿಕೊಳ್ಳಲಾಗದ ನಿಮ್ಮದೆಂಥಾ ಸರ್ಕಾರ?

Harsha Murder Case : ಕಾರ್ಯಕರ್ತರನ್ನು ರಕ್ಷಿಸಿಕೊಳ್ಳಲಾಗದ ನಿಮ್ಮದೆಂಥಾ ಸರ್ಕಾರ?

Suvarna News   | Asianet News
Published : Feb 23, 2022, 06:09 PM IST

ಸರ್ಕಾರದ ಮೇಲೆ ಮಾಜಿ ಮುಖ್ಯಮಂತ್ರಿ ಎಚ್ ಡಿಕೆ ಕಿಡಿ
ಖಾಕಿ ವೈಫಲ್ಯವಲ್ಲ, ಸರ್ಕಾರದ ವೈಫಲ್ಯದ ಬಗ್ಗೆ ತನಿಖೆ ಮಾಡಿ
ನಿಮ್ಮದೇ ಕಾರ್ಯಕರ್ತರನ್ನು ರಕ್ಷಿಸಿಕೊಳ್ಳಲಾಗದ ನಿಮ್ಮದೆಂಥಾ ಸರ್ಕಾರ ಎಂದು ಪ್ರಶ್ನೆ

ಮೈಸೂರು (ಫೆ.23): ಶಿವಮೊಗ್ಗದಲ್ಲಿ (Shivamogga) ಭಜರಂಗದಳ ಕಾರ್ಯಕರ್ತ ಹರ್ಷ ಅವರ ಹತ್ಯೆ ಪ್ರಕರಣದಲ್ಲಿ (Harsha Murder Case ) ಸರ್ಕಾರದ ವೈಫಲ್ಯದ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (HD Kumaraswamy) ಕಿಡಿಕಾರಿದ್ದಾರೆ. ನಿಮ್ಮದೇ ಕಾರ್ಯಕರ್ತನನ್ನು ರಕ್ಷಿಸಿಕೊಳ್ಳಲಾಗದ ನಿಮ್ಮದೆಂಥಾ ಸರ್ಕಾರ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಹತ್ಯೆ ಪ್ರಕರಣದಲ್ಲಿ ಪೊಲೀಸ್ ವೈಫಲ್ಯದ ಕುರಿತಾಗಿಯೂ ತನಿಖೆ ನಡೆಯಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ (Home Minister Araga Jnanendra)ಹೇಳಿದ್ದಾರೆ. ಇದಕ್ಕೆ ಕಿಡಿಕಾರಿರುವ ಎಚ್ ಡಿಕೆ, ಇದರಲ್ಲಿ ಪೊಲೀಸರ ವೈಫಲ್ಯವಲ್ಲ, ಸರ್ಕಾರದ ವೈಫಲ್ಯದ ಬಗ್ಗೆ ತನಿಖೆ ಆಗಬೇಕು ಎಂದಿದ್ದಾರೆ. ನಿಮ್ಮ ಸರ್ಕಾರವಿದ್ದೂ ನಿಮ್ಮ ಕಾರ್ಯಕರ್ತನ ಕೊಲೆಯಾಗಿದೆ, ನಿಮ್ಮದೇ ಕಾರ್ಯಕರ್ತನನ್ನು ರಕ್ಷಿಸಿಕೊಳ್ಳಲಾಗದಿರುವ ನಿಮ್ಮದೆಂತಾ ಸರ್ಕಾರ. ಕೊಲೆ ಮಾಡಿದವರ ಮೇಲೆ ತನಿಖೆ ನಡೆಸಬೇಕು ಆದರೆ, ಇಲ್ಲಿ ಪೊಲೀಸರ ಮೇಲೆ ತನಿಖೆ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Harsha Murder Case: ಪಿಸ್ತೂಲ್ ಸಮೇತ ಪ್ರತಿಭಟನೆಯಲ್ಲಿ ಭಾಗಿ!
ಹಲವು ವರ್ಷಗಳಿಂದ ಹಲ್ಲೆ ಬಗ್ಗೆ ಗೊತ್ತಿದ್ದೂ ಕೊಲೆಯಾಗಿದೆ ಎಂದು ಹೇಳುತ್ತಾರೆ. ಇದಕ್ಕಾಗಿ ಸರ್ಕಾರ ಪೊಲೀಸರ ಮೇಲೆ ತನಿಖೆ ಮಾಡಲು ಹೊರಟಿದೆ. ಇದೆಲ್ಲವೂ ನಿಮ್ಮ ವೈಫಲ್ಯ. ಈಗ ಸಾಂತ್ವನ ಹೇಳಿ ಪರಿಹಾರ ನೀಡುತ್ತಿದ್ದಾರೆ. ಹಣದಿಂದ ಹೋದ ಜೀವ ಮರಳಿ ತಂದು ಕೊಡೋಕೆ ಆಗುತ್ತಾ ಎಂದು ಪ್ರಶ್ನೆ ಮಾಡಿದ್ದಾರೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more