ಆಸ್ಪತ್ರೆ ಇದೆ, ಬೆಡ್‌ ಇದೆ, ಸೌಲಭ್ಯ ಇದೆ ಆದ್ರೆ ಈಗ ವೈದ್ಯರೇ ಇಲ್ಲ!

ಆಸ್ಪತ್ರೆ ಇದೆ, ಬೆಡ್‌ ಇದೆ, ಸೌಲಭ್ಯ ಇದೆ ಆದ್ರೆ ಈಗ ವೈದ್ಯರೇ ಇಲ್ಲ!

Published : Jul 06, 2020, 11:11 AM IST

ಆಸ್ಪತ್ರೆ, ಬೆಡ್, ವೆಂಟಿಲೇಟರ್‌ ಸೇರಿ ರೋಗಿಗಳಿಗೆ ಚಿಕಿತ್ಸೆ ನಿಡುವ ಎಲ್ಲಾ ಸೌಲಭ್ಯಗಳಿವೆ| ನಮ್ಮ ಬಳಿ ವೈದ್ಯರೇ ಇಲ್ಲ| ದಯವಿಟ್ಟು ರೋಗಿಗಳಿಗೆ ಚಿಕಿತ್ಸೆ ನೀಡಲು ಬನ್ನಿ| ಬೆಂಗಳೂರಿನ ವೈದ್ಯನ ಮನವಿ

 

ಬೆ<ಗಲೂರು(ಜು.06): ಕೊರೋನಾತಂಕ ನಡುವೆ ಸುಸಜ್ಜಿತ ಆಸ್ಪತ್ರೆ ಸಜ್ಜಾಗಿದೆ. ಆಸ್ಪತ್ರೆ, ವೆಂಟಿಲೇಟರ್, ಬೆಡ್ ಹೀಗೆ ಕೊರೋನಾ ನಿಯಂತ್ರಿಸಲು ಚಿಕಿತ್ಸೆಗೆ ಬೇಕಾದ ಎಲ್ಲಾ ಸೌಕರ್ಯಗಳಿವೆ. ಆದ್ರೆ ಚಿಕಿತ್ಸೆ ನಿಡಬೇಕಾದ ವೈದ್ಯರೇ ಇಲ್ಲ.

ಹೌದು ಶಿವಾಜಿನಗರದಲ್ಲಿ ಬರೋಬ್ಬರಿ ಎಂಭತ್ತು ಬೆಡ್‌ಗಳಿರುವ ಕೋವಿಡ್ ಆಸ್ಪತ್ರೆ ರೆಡಿಯಾಗಿದೆ. ಆದರೆ ಚಿಕಿತ್ಸೆ ನೀಡಲು ವೈದ್ಯರು ಹಾಗೂ ಸ್ಟಾಫ್‌ ನರ್ಸ್‌ಗಳೇ ಇಲ್ಲ. ಇಲ್ಲಿ ಸದ್ಯ 12 ಮಂದಿ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೀಗ ವೈದ್ಯರಿಲ್ಲದ ಕಾರಣ ಇಲ್ಲಿ ಹೆಚ್ಚಿನ ರೋಗಿಗಳನ್ನು ದಾಖಲಿಸಿಕೊಳ್ಳುತ್ತಿಲ್ಲ.

ಈ ನಿಟ್ಟಿನಲ್ಲಿ ಆಸ್ಪತ್ರೆ MD ಡಾ. ತಹಾ ಮಾಟೀನ್ ನಮ್ಮ ಜೊತೆ ಕೈ ಜೋಡಿಸಿ ಎಂದು ವೈದ್ಯರಿಗೆ ಮನವಿ ಮಾಡಿಕೊಂಡಿದ್ದಾರೆ. ಇfಲಲಿ ಐಸಿಯು ತರಬೇತಿ ಪಡೆದಿರುವ ನಾಲ್ವರು ವೈದ್ಯರ ಅಗತ್ಯವಿದೆ ಎಂದೂ ತಿಳಿಸಿದ್ದಾರೆ. 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!