ಆಸ್ಪತ್ರೆ ಇದೆ, ಬೆಡ್‌ ಇದೆ, ಸೌಲಭ್ಯ ಇದೆ ಆದ್ರೆ ಈಗ ವೈದ್ಯರೇ ಇಲ್ಲ!

ಆಸ್ಪತ್ರೆ ಇದೆ, ಬೆಡ್‌ ಇದೆ, ಸೌಲಭ್ಯ ಇದೆ ಆದ್ರೆ ಈಗ ವೈದ್ಯರೇ ಇಲ್ಲ!

Published : Jul 06, 2020, 11:11 AM IST

ಆಸ್ಪತ್ರೆ, ಬೆಡ್, ವೆಂಟಿಲೇಟರ್‌ ಸೇರಿ ರೋಗಿಗಳಿಗೆ ಚಿಕಿತ್ಸೆ ನಿಡುವ ಎಲ್ಲಾ ಸೌಲಭ್ಯಗಳಿವೆ| ನಮ್ಮ ಬಳಿ ವೈದ್ಯರೇ ಇಲ್ಲ| ದಯವಿಟ್ಟು ರೋಗಿಗಳಿಗೆ ಚಿಕಿತ್ಸೆ ನೀಡಲು ಬನ್ನಿ| ಬೆಂಗಳೂರಿನ ವೈದ್ಯನ ಮನವಿ

 

ಬೆ<ಗಲೂರು(ಜು.06): ಕೊರೋನಾತಂಕ ನಡುವೆ ಸುಸಜ್ಜಿತ ಆಸ್ಪತ್ರೆ ಸಜ್ಜಾಗಿದೆ. ಆಸ್ಪತ್ರೆ, ವೆಂಟಿಲೇಟರ್, ಬೆಡ್ ಹೀಗೆ ಕೊರೋನಾ ನಿಯಂತ್ರಿಸಲು ಚಿಕಿತ್ಸೆಗೆ ಬೇಕಾದ ಎಲ್ಲಾ ಸೌಕರ್ಯಗಳಿವೆ. ಆದ್ರೆ ಚಿಕಿತ್ಸೆ ನಿಡಬೇಕಾದ ವೈದ್ಯರೇ ಇಲ್ಲ.

ಹೌದು ಶಿವಾಜಿನಗರದಲ್ಲಿ ಬರೋಬ್ಬರಿ ಎಂಭತ್ತು ಬೆಡ್‌ಗಳಿರುವ ಕೋವಿಡ್ ಆಸ್ಪತ್ರೆ ರೆಡಿಯಾಗಿದೆ. ಆದರೆ ಚಿಕಿತ್ಸೆ ನೀಡಲು ವೈದ್ಯರು ಹಾಗೂ ಸ್ಟಾಫ್‌ ನರ್ಸ್‌ಗಳೇ ಇಲ್ಲ. ಇಲ್ಲಿ ಸದ್ಯ 12 ಮಂದಿ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೀಗ ವೈದ್ಯರಿಲ್ಲದ ಕಾರಣ ಇಲ್ಲಿ ಹೆಚ್ಚಿನ ರೋಗಿಗಳನ್ನು ದಾಖಲಿಸಿಕೊಳ್ಳುತ್ತಿಲ್ಲ.

ಈ ನಿಟ್ಟಿನಲ್ಲಿ ಆಸ್ಪತ್ರೆ MD ಡಾ. ತಹಾ ಮಾಟೀನ್ ನಮ್ಮ ಜೊತೆ ಕೈ ಜೋಡಿಸಿ ಎಂದು ವೈದ್ಯರಿಗೆ ಮನವಿ ಮಾಡಿಕೊಂಡಿದ್ದಾರೆ. ಇfಲಲಿ ಐಸಿಯು ತರಬೇತಿ ಪಡೆದಿರುವ ನಾಲ್ವರು ವೈದ್ಯರ ಅಗತ್ಯವಿದೆ ಎಂದೂ ತಿಳಿಸಿದ್ದಾರೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!