ಆಸ್ಪತ್ರೆ ಇದೆ, ಬೆಡ್‌ ಇದೆ, ಸೌಲಭ್ಯ ಇದೆ ಆದ್ರೆ ಈಗ ವೈದ್ಯರೇ ಇಲ್ಲ!

ಆಸ್ಪತ್ರೆ ಇದೆ, ಬೆಡ್‌ ಇದೆ, ಸೌಲಭ್ಯ ಇದೆ ಆದ್ರೆ ಈಗ ವೈದ್ಯರೇ ಇಲ್ಲ!

Published : Jul 06, 2020, 11:11 AM IST

ಆಸ್ಪತ್ರೆ, ಬೆಡ್, ವೆಂಟಿಲೇಟರ್‌ ಸೇರಿ ರೋಗಿಗಳಿಗೆ ಚಿಕಿತ್ಸೆ ನಿಡುವ ಎಲ್ಲಾ ಸೌಲಭ್ಯಗಳಿವೆ| ನಮ್ಮ ಬಳಿ ವೈದ್ಯರೇ ಇಲ್ಲ| ದಯವಿಟ್ಟು ರೋಗಿಗಳಿಗೆ ಚಿಕಿತ್ಸೆ ನೀಡಲು ಬನ್ನಿ| ಬೆಂಗಳೂರಿನ ವೈದ್ಯನ ಮನವಿ

 

ಬೆ<ಗಲೂರು(ಜು.06): ಕೊರೋನಾತಂಕ ನಡುವೆ ಸುಸಜ್ಜಿತ ಆಸ್ಪತ್ರೆ ಸಜ್ಜಾಗಿದೆ. ಆಸ್ಪತ್ರೆ, ವೆಂಟಿಲೇಟರ್, ಬೆಡ್ ಹೀಗೆ ಕೊರೋನಾ ನಿಯಂತ್ರಿಸಲು ಚಿಕಿತ್ಸೆಗೆ ಬೇಕಾದ ಎಲ್ಲಾ ಸೌಕರ್ಯಗಳಿವೆ. ಆದ್ರೆ ಚಿಕಿತ್ಸೆ ನಿಡಬೇಕಾದ ವೈದ್ಯರೇ ಇಲ್ಲ.

ಹೌದು ಶಿವಾಜಿನಗರದಲ್ಲಿ ಬರೋಬ್ಬರಿ ಎಂಭತ್ತು ಬೆಡ್‌ಗಳಿರುವ ಕೋವಿಡ್ ಆಸ್ಪತ್ರೆ ರೆಡಿಯಾಗಿದೆ. ಆದರೆ ಚಿಕಿತ್ಸೆ ನೀಡಲು ವೈದ್ಯರು ಹಾಗೂ ಸ್ಟಾಫ್‌ ನರ್ಸ್‌ಗಳೇ ಇಲ್ಲ. ಇಲ್ಲಿ ಸದ್ಯ 12 ಮಂದಿ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೀಗ ವೈದ್ಯರಿಲ್ಲದ ಕಾರಣ ಇಲ್ಲಿ ಹೆಚ್ಚಿನ ರೋಗಿಗಳನ್ನು ದಾಖಲಿಸಿಕೊಳ್ಳುತ್ತಿಲ್ಲ.

ಈ ನಿಟ್ಟಿನಲ್ಲಿ ಆಸ್ಪತ್ರೆ MD ಡಾ. ತಹಾ ಮಾಟೀನ್ ನಮ್ಮ ಜೊತೆ ಕೈ ಜೋಡಿಸಿ ಎಂದು ವೈದ್ಯರಿಗೆ ಮನವಿ ಮಾಡಿಕೊಂಡಿದ್ದಾರೆ. ಇfಲಲಿ ಐಸಿಯು ತರಬೇತಿ ಪಡೆದಿರುವ ನಾಲ್ವರು ವೈದ್ಯರ ಅಗತ್ಯವಿದೆ ಎಂದೂ ತಿಳಿಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!