ಆಸ್ಪತ್ರೆ ಇದೆ, ಬೆಡ್‌ ಇದೆ, ಸೌಲಭ್ಯ ಇದೆ ಆದ್ರೆ ಈಗ ವೈದ್ಯರೇ ಇಲ್ಲ!

ಆಸ್ಪತ್ರೆ ಇದೆ, ಬೆಡ್‌ ಇದೆ, ಸೌಲಭ್ಯ ಇದೆ ಆದ್ರೆ ಈಗ ವೈದ್ಯರೇ ಇಲ್ಲ!

Published : Jul 06, 2020, 11:11 AM IST

ಆಸ್ಪತ್ರೆ, ಬೆಡ್, ವೆಂಟಿಲೇಟರ್‌ ಸೇರಿ ರೋಗಿಗಳಿಗೆ ಚಿಕಿತ್ಸೆ ನಿಡುವ ಎಲ್ಲಾ ಸೌಲಭ್ಯಗಳಿವೆ| ನಮ್ಮ ಬಳಿ ವೈದ್ಯರೇ ಇಲ್ಲ| ದಯವಿಟ್ಟು ರೋಗಿಗಳಿಗೆ ಚಿಕಿತ್ಸೆ ನೀಡಲು ಬನ್ನಿ| ಬೆಂಗಳೂರಿನ ವೈದ್ಯನ ಮನವಿ

 

ಬೆ<ಗಲೂರು(ಜು.06): ಕೊರೋನಾತಂಕ ನಡುವೆ ಸುಸಜ್ಜಿತ ಆಸ್ಪತ್ರೆ ಸಜ್ಜಾಗಿದೆ. ಆಸ್ಪತ್ರೆ, ವೆಂಟಿಲೇಟರ್, ಬೆಡ್ ಹೀಗೆ ಕೊರೋನಾ ನಿಯಂತ್ರಿಸಲು ಚಿಕಿತ್ಸೆಗೆ ಬೇಕಾದ ಎಲ್ಲಾ ಸೌಕರ್ಯಗಳಿವೆ. ಆದ್ರೆ ಚಿಕಿತ್ಸೆ ನಿಡಬೇಕಾದ ವೈದ್ಯರೇ ಇಲ್ಲ.

ಹೌದು ಶಿವಾಜಿನಗರದಲ್ಲಿ ಬರೋಬ್ಬರಿ ಎಂಭತ್ತು ಬೆಡ್‌ಗಳಿರುವ ಕೋವಿಡ್ ಆಸ್ಪತ್ರೆ ರೆಡಿಯಾಗಿದೆ. ಆದರೆ ಚಿಕಿತ್ಸೆ ನೀಡಲು ವೈದ್ಯರು ಹಾಗೂ ಸ್ಟಾಫ್‌ ನರ್ಸ್‌ಗಳೇ ಇಲ್ಲ. ಇಲ್ಲಿ ಸದ್ಯ 12 ಮಂದಿ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೀಗ ವೈದ್ಯರಿಲ್ಲದ ಕಾರಣ ಇಲ್ಲಿ ಹೆಚ್ಚಿನ ರೋಗಿಗಳನ್ನು ದಾಖಲಿಸಿಕೊಳ್ಳುತ್ತಿಲ್ಲ.

ಈ ನಿಟ್ಟಿನಲ್ಲಿ ಆಸ್ಪತ್ರೆ MD ಡಾ. ತಹಾ ಮಾಟೀನ್ ನಮ್ಮ ಜೊತೆ ಕೈ ಜೋಡಿಸಿ ಎಂದು ವೈದ್ಯರಿಗೆ ಮನವಿ ಮಾಡಿಕೊಂಡಿದ್ದಾರೆ. ಇfಲಲಿ ಐಸಿಯು ತರಬೇತಿ ಪಡೆದಿರುವ ನಾಲ್ವರು ವೈದ್ಯರ ಅಗತ್ಯವಿದೆ ಎಂದೂ ತಿಳಿಸಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!