ಆಸ್ಪತ್ರೆ ಇದೆ, ಬೆಡ್‌ ಇದೆ, ಸೌಲಭ್ಯ ಇದೆ ಆದ್ರೆ ಈಗ ವೈದ್ಯರೇ ಇಲ್ಲ!

ಆಸ್ಪತ್ರೆ ಇದೆ, ಬೆಡ್‌ ಇದೆ, ಸೌಲಭ್ಯ ಇದೆ ಆದ್ರೆ ಈಗ ವೈದ್ಯರೇ ಇಲ್ಲ!

Published : Jul 06, 2020, 11:11 AM IST

ಆಸ್ಪತ್ರೆ, ಬೆಡ್, ವೆಂಟಿಲೇಟರ್‌ ಸೇರಿ ರೋಗಿಗಳಿಗೆ ಚಿಕಿತ್ಸೆ ನಿಡುವ ಎಲ್ಲಾ ಸೌಲಭ್ಯಗಳಿವೆ| ನಮ್ಮ ಬಳಿ ವೈದ್ಯರೇ ಇಲ್ಲ| ದಯವಿಟ್ಟು ರೋಗಿಗಳಿಗೆ ಚಿಕಿತ್ಸೆ ನೀಡಲು ಬನ್ನಿ| ಬೆಂಗಳೂರಿನ ವೈದ್ಯನ ಮನವಿ

 

ಬೆ<ಗಲೂರು(ಜು.06): ಕೊರೋನಾತಂಕ ನಡುವೆ ಸುಸಜ್ಜಿತ ಆಸ್ಪತ್ರೆ ಸಜ್ಜಾಗಿದೆ. ಆಸ್ಪತ್ರೆ, ವೆಂಟಿಲೇಟರ್, ಬೆಡ್ ಹೀಗೆ ಕೊರೋನಾ ನಿಯಂತ್ರಿಸಲು ಚಿಕಿತ್ಸೆಗೆ ಬೇಕಾದ ಎಲ್ಲಾ ಸೌಕರ್ಯಗಳಿವೆ. ಆದ್ರೆ ಚಿಕಿತ್ಸೆ ನಿಡಬೇಕಾದ ವೈದ್ಯರೇ ಇಲ್ಲ.

ಹೌದು ಶಿವಾಜಿನಗರದಲ್ಲಿ ಬರೋಬ್ಬರಿ ಎಂಭತ್ತು ಬೆಡ್‌ಗಳಿರುವ ಕೋವಿಡ್ ಆಸ್ಪತ್ರೆ ರೆಡಿಯಾಗಿದೆ. ಆದರೆ ಚಿಕಿತ್ಸೆ ನೀಡಲು ವೈದ್ಯರು ಹಾಗೂ ಸ್ಟಾಫ್‌ ನರ್ಸ್‌ಗಳೇ ಇಲ್ಲ. ಇಲ್ಲಿ ಸದ್ಯ 12 ಮಂದಿ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೀಗ ವೈದ್ಯರಿಲ್ಲದ ಕಾರಣ ಇಲ್ಲಿ ಹೆಚ್ಚಿನ ರೋಗಿಗಳನ್ನು ದಾಖಲಿಸಿಕೊಳ್ಳುತ್ತಿಲ್ಲ.

ಈ ನಿಟ್ಟಿನಲ್ಲಿ ಆಸ್ಪತ್ರೆ MD ಡಾ. ತಹಾ ಮಾಟೀನ್ ನಮ್ಮ ಜೊತೆ ಕೈ ಜೋಡಿಸಿ ಎಂದು ವೈದ್ಯರಿಗೆ ಮನವಿ ಮಾಡಿಕೊಂಡಿದ್ದಾರೆ. ಇfಲಲಿ ಐಸಿಯು ತರಬೇತಿ ಪಡೆದಿರುವ ನಾಲ್ವರು ವೈದ್ಯರ ಅಗತ್ಯವಿದೆ ಎಂದೂ ತಿಳಿಸಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!