ಬಿರುಕು ಬಿಟ್ಟ ಗೋಡೆ, ಶಿಥಿಲಗೊಂಡ ಸೇತುವೆ, ಕರೆಯುತ್ತಿದೆ ಅಪಾಯ; ಸೇತುವೆ ಮಾಡ್ಸಿ ಕೊಡಿ ಸ್ವಾಮಿ!

ಬಿರುಕು ಬಿಟ್ಟ ಗೋಡೆ, ಶಿಥಿಲಗೊಂಡ ಸೇತುವೆ, ಕರೆಯುತ್ತಿದೆ ಅಪಾಯ; ಸೇತುವೆ ಮಾಡ್ಸಿ ಕೊಡಿ ಸ್ವಾಮಿ!

Suvarna News   | Asianet News
Published : Oct 10, 2020, 03:07 PM ISTUpdated : Oct 10, 2020, 06:39 PM IST

ರಸ್ತೆ ಕಾಮಗಾರಿ ಮಾಡೋಕೆ, ಸೇತುವೆ ಕಟ್ಟಿಸೋಕೆ, ಶಿಥಿಲಗೊಂಡಿರುವ ಸೇತುವೆ ರಿಪೇರಿ ಮಾಡಿಸೋಕೆ ಸರ್ಕಾರ ನಿರ್ಲಕ್ಷ್ಯ ವಹಿಸೋದನ್ನ ನಾವು ಅನೇಕ ಕಡೆ ನೋಡುತ್ತೇವೆ. ಹಾವೇರಿಯಲ್ಲಿ 150 ಕ್ಕೂ ಹೆಚ್ಚು ವರ್ಷಗಳ ಹಿಂದೆ ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡ ವರದಾ ಸೇತುವೆ ಶಿಥಿಲಗೊಂಡಿದೆ. 

ಬೆಂಗಳೂರು (ಅ. 10): ರಸ್ತೆ ಕಾಮಗಾರಿ ಮಾಡೋಕೆ, ಸೇತುವೆ ಕಟ್ಟಿಸೋಕೆ, ಶಿಥಿಲಗೊಂಡಿರುವ ಸೇತುವೆ ರಿಪೇರಿ ಮಾಡಿಸೋಕೆ ಸರ್ಕಾರ ನಿರ್ಲಕ್ಷ್ಯ ವಹಿಸೋದನ್ನ ನಾವು ಅನೇಕ ಕಡೆ ನೋಡುತ್ತೇವೆ. ಹಾವೇರಿಯಲ್ಲಿ 150 ಕ್ಕೂ ಹೆಚ್ಚು ವರ್ಷಗಳ ಹಿಂದೆ ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡ ವರದಾ ಸೇತುವೆ ಶಿಥಿಲಗೊಂಡಿದೆ.

 

40 ಕ್ಕೂ ಹೆಚ್ಚು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತದೆ ಈ ಸೇತುವೆ. ಜನರು, ವಾಹನ ಸವಾರರು ಜೀವ ಕೈಯಲ್ಲಿಡುದು ಸಂಚರಿಸಬೇಕಾಗಿದೆ.  ಗೋಡೆಗಳು ಬಿರುಕು ಬಿಟ್ಟಿದ್ದು, ಅಧಿಕಾರಿಗಳು ಮಾತ್ರ ಡೋಂಟ್ ಕೇರ್ ಅನ್ನುತ್ತಿದ್ದಾರೆ. ಜನರು ಎಷ್ಟೇ ಮನವಿ ಮಾಡಿದರೂ ಅಧಿಕಾರಿಗಳು ಮಾತ್ರ ತಮಗಲ್ಲವೇನೋ ಅನ್ನುವಂತಿದ್ದಾರೆ.  ಈ ಸೇತುವೆಯನ್ನು ನೋಡಿದರೆ ಅಪಾಯ ಕಣ್ಣೆದುರಲ್ಲಿಯೇ ಕಾಣಿಸುತ್ತಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!