ಬಿರುಕು ಬಿಟ್ಟ ಗೋಡೆ, ಶಿಥಿಲಗೊಂಡ ಸೇತುವೆ, ಕರೆಯುತ್ತಿದೆ ಅಪಾಯ; ಸೇತುವೆ ಮಾಡ್ಸಿ ಕೊಡಿ ಸ್ವಾಮಿ!

ಬಿರುಕು ಬಿಟ್ಟ ಗೋಡೆ, ಶಿಥಿಲಗೊಂಡ ಸೇತುವೆ, ಕರೆಯುತ್ತಿದೆ ಅಪಾಯ; ಸೇತುವೆ ಮಾಡ್ಸಿ ಕೊಡಿ ಸ್ವಾಮಿ!

Suvarna News   | Asianet News
Published : Oct 10, 2020, 03:07 PM ISTUpdated : Oct 10, 2020, 06:39 PM IST

ರಸ್ತೆ ಕಾಮಗಾರಿ ಮಾಡೋಕೆ, ಸೇತುವೆ ಕಟ್ಟಿಸೋಕೆ, ಶಿಥಿಲಗೊಂಡಿರುವ ಸೇತುವೆ ರಿಪೇರಿ ಮಾಡಿಸೋಕೆ ಸರ್ಕಾರ ನಿರ್ಲಕ್ಷ್ಯ ವಹಿಸೋದನ್ನ ನಾವು ಅನೇಕ ಕಡೆ ನೋಡುತ್ತೇವೆ. ಹಾವೇರಿಯಲ್ಲಿ 150 ಕ್ಕೂ ಹೆಚ್ಚು ವರ್ಷಗಳ ಹಿಂದೆ ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡ ವರದಾ ಸೇತುವೆ ಶಿಥಿಲಗೊಂಡಿದೆ. 

ಬೆಂಗಳೂರು (ಅ. 10): ರಸ್ತೆ ಕಾಮಗಾರಿ ಮಾಡೋಕೆ, ಸೇತುವೆ ಕಟ್ಟಿಸೋಕೆ, ಶಿಥಿಲಗೊಂಡಿರುವ ಸೇತುವೆ ರಿಪೇರಿ ಮಾಡಿಸೋಕೆ ಸರ್ಕಾರ ನಿರ್ಲಕ್ಷ್ಯ ವಹಿಸೋದನ್ನ ನಾವು ಅನೇಕ ಕಡೆ ನೋಡುತ್ತೇವೆ. ಹಾವೇರಿಯಲ್ಲಿ 150 ಕ್ಕೂ ಹೆಚ್ಚು ವರ್ಷಗಳ ಹಿಂದೆ ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡ ವರದಾ ಸೇತುವೆ ಶಿಥಿಲಗೊಂಡಿದೆ.

 

40 ಕ್ಕೂ ಹೆಚ್ಚು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತದೆ ಈ ಸೇತುವೆ. ಜನರು, ವಾಹನ ಸವಾರರು ಜೀವ ಕೈಯಲ್ಲಿಡುದು ಸಂಚರಿಸಬೇಕಾಗಿದೆ.  ಗೋಡೆಗಳು ಬಿರುಕು ಬಿಟ್ಟಿದ್ದು, ಅಧಿಕಾರಿಗಳು ಮಾತ್ರ ಡೋಂಟ್ ಕೇರ್ ಅನ್ನುತ್ತಿದ್ದಾರೆ. ಜನರು ಎಷ್ಟೇ ಮನವಿ ಮಾಡಿದರೂ ಅಧಿಕಾರಿಗಳು ಮಾತ್ರ ತಮಗಲ್ಲವೇನೋ ಅನ್ನುವಂತಿದ್ದಾರೆ.  ಈ ಸೇತುವೆಯನ್ನು ನೋಡಿದರೆ ಅಪಾಯ ಕಣ್ಣೆದುರಲ್ಲಿಯೇ ಕಾಣಿಸುತ್ತಿದೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?