ಬಿರುಕು ಬಿಟ್ಟ ಗೋಡೆ, ಶಿಥಿಲಗೊಂಡ ಸೇತುವೆ, ಕರೆಯುತ್ತಿದೆ ಅಪಾಯ; ಸೇತುವೆ ಮಾಡ್ಸಿ ಕೊಡಿ ಸ್ವಾಮಿ!

ಬಿರುಕು ಬಿಟ್ಟ ಗೋಡೆ, ಶಿಥಿಲಗೊಂಡ ಸೇತುವೆ, ಕರೆಯುತ್ತಿದೆ ಅಪಾಯ; ಸೇತುವೆ ಮಾಡ್ಸಿ ಕೊಡಿ ಸ್ವಾಮಿ!

Suvarna News   | Asianet News
Published : Oct 10, 2020, 03:07 PM ISTUpdated : Oct 10, 2020, 06:39 PM IST

ರಸ್ತೆ ಕಾಮಗಾರಿ ಮಾಡೋಕೆ, ಸೇತುವೆ ಕಟ್ಟಿಸೋಕೆ, ಶಿಥಿಲಗೊಂಡಿರುವ ಸೇತುವೆ ರಿಪೇರಿ ಮಾಡಿಸೋಕೆ ಸರ್ಕಾರ ನಿರ್ಲಕ್ಷ್ಯ ವಹಿಸೋದನ್ನ ನಾವು ಅನೇಕ ಕಡೆ ನೋಡುತ್ತೇವೆ. ಹಾವೇರಿಯಲ್ಲಿ 150 ಕ್ಕೂ ಹೆಚ್ಚು ವರ್ಷಗಳ ಹಿಂದೆ ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡ ವರದಾ ಸೇತುವೆ ಶಿಥಿಲಗೊಂಡಿದೆ. 

ಬೆಂಗಳೂರು (ಅ. 10): ರಸ್ತೆ ಕಾಮಗಾರಿ ಮಾಡೋಕೆ, ಸೇತುವೆ ಕಟ್ಟಿಸೋಕೆ, ಶಿಥಿಲಗೊಂಡಿರುವ ಸೇತುವೆ ರಿಪೇರಿ ಮಾಡಿಸೋಕೆ ಸರ್ಕಾರ ನಿರ್ಲಕ್ಷ್ಯ ವಹಿಸೋದನ್ನ ನಾವು ಅನೇಕ ಕಡೆ ನೋಡುತ್ತೇವೆ. ಹಾವೇರಿಯಲ್ಲಿ 150 ಕ್ಕೂ ಹೆಚ್ಚು ವರ್ಷಗಳ ಹಿಂದೆ ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡ ವರದಾ ಸೇತುವೆ ಶಿಥಿಲಗೊಂಡಿದೆ.

 

40 ಕ್ಕೂ ಹೆಚ್ಚು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತದೆ ಈ ಸೇತುವೆ. ಜನರು, ವಾಹನ ಸವಾರರು ಜೀವ ಕೈಯಲ್ಲಿಡುದು ಸಂಚರಿಸಬೇಕಾಗಿದೆ.  ಗೋಡೆಗಳು ಬಿರುಕು ಬಿಟ್ಟಿದ್ದು, ಅಧಿಕಾರಿಗಳು ಮಾತ್ರ ಡೋಂಟ್ ಕೇರ್ ಅನ್ನುತ್ತಿದ್ದಾರೆ. ಜನರು ಎಷ್ಟೇ ಮನವಿ ಮಾಡಿದರೂ ಅಧಿಕಾರಿಗಳು ಮಾತ್ರ ತಮಗಲ್ಲವೇನೋ ಅನ್ನುವಂತಿದ್ದಾರೆ.  ಈ ಸೇತುವೆಯನ್ನು ನೋಡಿದರೆ ಅಪಾಯ ಕಣ್ಣೆದುರಲ್ಲಿಯೇ ಕಾಣಿಸುತ್ತಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!