ಬಿರುಕು ಬಿಟ್ಟ ಗೋಡೆ, ಶಿಥಿಲಗೊಂಡ ಸೇತುವೆ, ಕರೆಯುತ್ತಿದೆ ಅಪಾಯ; ಸೇತುವೆ ಮಾಡ್ಸಿ ಕೊಡಿ ಸ್ವಾಮಿ!

ಬಿರುಕು ಬಿಟ್ಟ ಗೋಡೆ, ಶಿಥಿಲಗೊಂಡ ಸೇತುವೆ, ಕರೆಯುತ್ತಿದೆ ಅಪಾಯ; ಸೇತುವೆ ಮಾಡ್ಸಿ ಕೊಡಿ ಸ್ವಾಮಿ!

Suvarna News   | Asianet News
Published : Oct 10, 2020, 03:07 PM ISTUpdated : Oct 10, 2020, 06:39 PM IST

ರಸ್ತೆ ಕಾಮಗಾರಿ ಮಾಡೋಕೆ, ಸೇತುವೆ ಕಟ್ಟಿಸೋಕೆ, ಶಿಥಿಲಗೊಂಡಿರುವ ಸೇತುವೆ ರಿಪೇರಿ ಮಾಡಿಸೋಕೆ ಸರ್ಕಾರ ನಿರ್ಲಕ್ಷ್ಯ ವಹಿಸೋದನ್ನ ನಾವು ಅನೇಕ ಕಡೆ ನೋಡುತ್ತೇವೆ. ಹಾವೇರಿಯಲ್ಲಿ 150 ಕ್ಕೂ ಹೆಚ್ಚು ವರ್ಷಗಳ ಹಿಂದೆ ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡ ವರದಾ ಸೇತುವೆ ಶಿಥಿಲಗೊಂಡಿದೆ. 

ಬೆಂಗಳೂರು (ಅ. 10): ರಸ್ತೆ ಕಾಮಗಾರಿ ಮಾಡೋಕೆ, ಸೇತುವೆ ಕಟ್ಟಿಸೋಕೆ, ಶಿಥಿಲಗೊಂಡಿರುವ ಸೇತುವೆ ರಿಪೇರಿ ಮಾಡಿಸೋಕೆ ಸರ್ಕಾರ ನಿರ್ಲಕ್ಷ್ಯ ವಹಿಸೋದನ್ನ ನಾವು ಅನೇಕ ಕಡೆ ನೋಡುತ್ತೇವೆ. ಹಾವೇರಿಯಲ್ಲಿ 150 ಕ್ಕೂ ಹೆಚ್ಚು ವರ್ಷಗಳ ಹಿಂದೆ ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡ ವರದಾ ಸೇತುವೆ ಶಿಥಿಲಗೊಂಡಿದೆ.

 

40 ಕ್ಕೂ ಹೆಚ್ಚು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತದೆ ಈ ಸೇತುವೆ. ಜನರು, ವಾಹನ ಸವಾರರು ಜೀವ ಕೈಯಲ್ಲಿಡುದು ಸಂಚರಿಸಬೇಕಾಗಿದೆ.  ಗೋಡೆಗಳು ಬಿರುಕು ಬಿಟ್ಟಿದ್ದು, ಅಧಿಕಾರಿಗಳು ಮಾತ್ರ ಡೋಂಟ್ ಕೇರ್ ಅನ್ನುತ್ತಿದ್ದಾರೆ. ಜನರು ಎಷ್ಟೇ ಮನವಿ ಮಾಡಿದರೂ ಅಧಿಕಾರಿಗಳು ಮಾತ್ರ ತಮಗಲ್ಲವೇನೋ ಅನ್ನುವಂತಿದ್ದಾರೆ.  ಈ ಸೇತುವೆಯನ್ನು ನೋಡಿದರೆ ಅಪಾಯ ಕಣ್ಣೆದುರಲ್ಲಿಯೇ ಕಾಣಿಸುತ್ತಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!