ಬಿರುಕು ಬಿಟ್ಟ ಗೋಡೆ, ಶಿಥಿಲಗೊಂಡ ಸೇತುವೆ, ಕರೆಯುತ್ತಿದೆ ಅಪಾಯ; ಸೇತುವೆ ಮಾಡ್ಸಿ ಕೊಡಿ ಸ್ವಾಮಿ!

ಬಿರುಕು ಬಿಟ್ಟ ಗೋಡೆ, ಶಿಥಿಲಗೊಂಡ ಸೇತುವೆ, ಕರೆಯುತ್ತಿದೆ ಅಪಾಯ; ಸೇತುವೆ ಮಾಡ್ಸಿ ಕೊಡಿ ಸ್ವಾಮಿ!

Suvarna News   | Asianet News
Published : Oct 10, 2020, 03:07 PM ISTUpdated : Oct 10, 2020, 06:39 PM IST

ರಸ್ತೆ ಕಾಮಗಾರಿ ಮಾಡೋಕೆ, ಸೇತುವೆ ಕಟ್ಟಿಸೋಕೆ, ಶಿಥಿಲಗೊಂಡಿರುವ ಸೇತುವೆ ರಿಪೇರಿ ಮಾಡಿಸೋಕೆ ಸರ್ಕಾರ ನಿರ್ಲಕ್ಷ್ಯ ವಹಿಸೋದನ್ನ ನಾವು ಅನೇಕ ಕಡೆ ನೋಡುತ್ತೇವೆ. ಹಾವೇರಿಯಲ್ಲಿ 150 ಕ್ಕೂ ಹೆಚ್ಚು ವರ್ಷಗಳ ಹಿಂದೆ ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡ ವರದಾ ಸೇತುವೆ ಶಿಥಿಲಗೊಂಡಿದೆ. 

ಬೆಂಗಳೂರು (ಅ. 10): ರಸ್ತೆ ಕಾಮಗಾರಿ ಮಾಡೋಕೆ, ಸೇತುವೆ ಕಟ್ಟಿಸೋಕೆ, ಶಿಥಿಲಗೊಂಡಿರುವ ಸೇತುವೆ ರಿಪೇರಿ ಮಾಡಿಸೋಕೆ ಸರ್ಕಾರ ನಿರ್ಲಕ್ಷ್ಯ ವಹಿಸೋದನ್ನ ನಾವು ಅನೇಕ ಕಡೆ ನೋಡುತ್ತೇವೆ. ಹಾವೇರಿಯಲ್ಲಿ 150 ಕ್ಕೂ ಹೆಚ್ಚು ವರ್ಷಗಳ ಹಿಂದೆ ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡ ವರದಾ ಸೇತುವೆ ಶಿಥಿಲಗೊಂಡಿದೆ.

 

40 ಕ್ಕೂ ಹೆಚ್ಚು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತದೆ ಈ ಸೇತುವೆ. ಜನರು, ವಾಹನ ಸವಾರರು ಜೀವ ಕೈಯಲ್ಲಿಡುದು ಸಂಚರಿಸಬೇಕಾಗಿದೆ.  ಗೋಡೆಗಳು ಬಿರುಕು ಬಿಟ್ಟಿದ್ದು, ಅಧಿಕಾರಿಗಳು ಮಾತ್ರ ಡೋಂಟ್ ಕೇರ್ ಅನ್ನುತ್ತಿದ್ದಾರೆ. ಜನರು ಎಷ್ಟೇ ಮನವಿ ಮಾಡಿದರೂ ಅಧಿಕಾರಿಗಳು ಮಾತ್ರ ತಮಗಲ್ಲವೇನೋ ಅನ್ನುವಂತಿದ್ದಾರೆ.  ಈ ಸೇತುವೆಯನ್ನು ನೋಡಿದರೆ ಅಪಾಯ ಕಣ್ಣೆದುರಲ್ಲಿಯೇ ಕಾಣಿಸುತ್ತಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!