ಪಂಚಮಸಾಲಿ ಹೋರಾಟದಲ್ಲಿ ಜನಸಾಗರ, ಕೋವಿಡ್ ರೂಲ್ಸ್ ಬ್ರೇಕ್, ಬೇಕಿತ್ತಾ ಇವೆಲ್ಲಾ.?

ಪಂಚಮಸಾಲಿ ಹೋರಾಟದಲ್ಲಿ ಜನಸಾಗರ, ಕೋವಿಡ್ ರೂಲ್ಸ್ ಬ್ರೇಕ್, ಬೇಕಿತ್ತಾ ಇವೆಲ್ಲಾ.?

Published : Sep 04, 2021, 05:12 PM ISTUpdated : Sep 04, 2021, 05:18 PM IST

 ಹಾನಗಲ್‌ನಲ್ಲಿ ಪಂಚಮಸಾಲಿ ರ್ಯಾಲಿಯಲ್ಲಿ ಜನಸಾಗರ, ಕೋವಿಡ್ ನಿಯಮಗಳಿಗೇ ಇಲ್ಲಿ ಕಿಮ್ಮತ್ತೇ ಇಲ್ಲ..! ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹಾನಗಲ್ ಕುಮಾರೇಶ್ವರ ಸಭಾಭವನದಲ್ಲಿ ಬೃಹತ್ ಸಮಾವೇಶ ನಡೆದಿದೆ. 

ಹಾವೇರಿ (ಸೆ. 04): ಹಾನಗಲ್‌ನಲ್ಲಿ ಪಂಚಮಸಾಲಿ ರ್ಯಾಲಿಯಲ್ಲಿ ಜನಸಾಗರ, ಕೋವಿಡ್ ನಿಯಮಗಳಿಗೇ ಇಲ್ಲಿ ಕಿಮ್ಮತ್ತೇ ಇಲ್ಲ..! ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹಾನಗಲ್ ಕುಮಾರೇಶ್ವರ ಸಭಾಭವನದಲ್ಲಿ ಬೃಹತ್ ಸಮಾವೇಶ ನಡೆದಿದೆ. ನೂರಾರು ಜನರಿಂದ ಸಭಾಭವನ ತುಂಬಿ ಹೋಗಿತ್ತು. ಸಾಮಾಜಿಕ ಅಂತರ ಇಲ್ಲ, ಮಾಸ್ಕ್ ಇಲ್ಲದೇ ಸಮಾವೇಶ ನಡೆದಿದೆ. 

3 ನೇ ಅಲೆ ವೇಗವಾಗಿ ಹರಡಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ. 3 ನೇ ಅಲೆ ತಡೆಗೆ ಸರ್ಕಾರ ಕೂಡಾ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಹೀಗಿರುವಾಗ ಈ ರೀತಿ ಸಮಾವೇಶ ನಡೆಸುವುದು ಎಷ್ಟು ಸರಿ ಎಂಬ ಸಾರ್ವಜನಿಕ ವಲಯದಲ್ಲಿ ಎದ್ದಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!