ಹಾನಗಲ್ ಬೈ ಎಲೆಕ್ಷನ್ ಸೋಲಿನ ನಂತರ ಶಾಸಕರಿಂದ ಜನತಾ ದರ್ಶನ, ಜನಸಂಪರ್ಕ ಕಾರ್ಯಕ್ರಮ

ಹಾನಗಲ್ ಬೈ ಎಲೆಕ್ಷನ್ ಸೋಲಿನ ನಂತರ ಶಾಸಕರಿಂದ ಜನತಾ ದರ್ಶನ, ಜನಸಂಪರ್ಕ ಕಾರ್ಯಕ್ರಮ

Suvarna News   | Asianet News
Published : Nov 09, 2021, 10:52 AM ISTUpdated : Nov 09, 2021, 10:53 AM IST

ಜನಪ್ರತಿನಿಧಿಗಳಿಗೆ ಹಾನಗಲ್ ಬೈ ಎಲೆಕ್ಷನ್ ಪಾಠವಾಗಿದೆ. ಜನಪರ ಕೆಲಸ ಮಾಡಿದ್ದಕ್ಕೆ ಶ್ರೀನಿವಾಸ್ ಮಾನೆ ಗೆದ್ದಿದ್ದು ಎಂದು, ತಾವೂ ಜನಾನುರಾಗಿಯಾಗಿ ಕೆಲಸ ಮಾಡಲು ಶಾಸಕರು ಮುಂದಾಗಿದ್ದಾರೆ. 

ಬೆಂಗಳೂರು (ನ. 09): ಜನಪ್ರತಿನಿಧಿಗಳಿಗೆ ಹಾನಗಲ್ ಬೈ ಎಲೆಕ್ಷನ್ (Hanagal Byelection) ಪಾಠವಾಗಿದೆ. ಜನಪರ ಕೆಲಸ ಮಾಡಿದ್ದಕ್ಕೆ ಶ್ರೀನಿವಾಸ್ ಮಾನೆ ಗೆದ್ದಿದ್ದು ಎಂದು, ತಾವೂ ಜನಾನುರಾಗಿಯಾಗಿ ಕೆಲಸ ಮಾಡಲು ಶಾಸಕರು ಮುಂದಾಗಿದ್ದಾರೆ. ಸಾರ್ವತ್ರಿಕ ಚುನಾವಣೆಗೆ ಈಗಿನಿಂದಲೇ ಸರ್ಕಸ್ ಶುರುವಾಗಿದೆ. ಜನತಾ ದರ್ಶನ, ಜನರ ಭೇಟಿ ಮಾಡುತ್ತಿದ್ದಾರೆ. ಶಾಸಕ ಓಲೆಕಾರ್, ವಿರೂಪಾಕ್ಷಪ್ಪ ಈಗಾಗಲೇ ಜನತಾ ದರ್ಶನ ಆರಂಭಿಸಿದ್ದಾರೆ. 

 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more