ಹಾನಗಲ್ ಬೈ ಎಲೆಕ್ಷನ್ ಸೋಲಿನ ನಂತರ ಶಾಸಕರಿಂದ ಜನತಾ ದರ್ಶನ, ಜನಸಂಪರ್ಕ ಕಾರ್ಯಕ್ರಮ

ಹಾನಗಲ್ ಬೈ ಎಲೆಕ್ಷನ್ ಸೋಲಿನ ನಂತರ ಶಾಸಕರಿಂದ ಜನತಾ ದರ್ಶನ, ಜನಸಂಪರ್ಕ ಕಾರ್ಯಕ್ರಮ

Suvarna News   | Asianet News
Published : Nov 09, 2021, 10:52 AM ISTUpdated : Nov 09, 2021, 10:53 AM IST

ಜನಪ್ರತಿನಿಧಿಗಳಿಗೆ ಹಾನಗಲ್ ಬೈ ಎಲೆಕ್ಷನ್ ಪಾಠವಾಗಿದೆ. ಜನಪರ ಕೆಲಸ ಮಾಡಿದ್ದಕ್ಕೆ ಶ್ರೀನಿವಾಸ್ ಮಾನೆ ಗೆದ್ದಿದ್ದು ಎಂದು, ತಾವೂ ಜನಾನುರಾಗಿಯಾಗಿ ಕೆಲಸ ಮಾಡಲು ಶಾಸಕರು ಮುಂದಾಗಿದ್ದಾರೆ. 

ಬೆಂಗಳೂರು (ನ. 09): ಜನಪ್ರತಿನಿಧಿಗಳಿಗೆ ಹಾನಗಲ್ ಬೈ ಎಲೆಕ್ಷನ್ (Hanagal Byelection) ಪಾಠವಾಗಿದೆ. ಜನಪರ ಕೆಲಸ ಮಾಡಿದ್ದಕ್ಕೆ ಶ್ರೀನಿವಾಸ್ ಮಾನೆ ಗೆದ್ದಿದ್ದು ಎಂದು, ತಾವೂ ಜನಾನುರಾಗಿಯಾಗಿ ಕೆಲಸ ಮಾಡಲು ಶಾಸಕರು ಮುಂದಾಗಿದ್ದಾರೆ. ಸಾರ್ವತ್ರಿಕ ಚುನಾವಣೆಗೆ ಈಗಿನಿಂದಲೇ ಸರ್ಕಸ್ ಶುರುವಾಗಿದೆ. ಜನತಾ ದರ್ಶನ, ಜನರ ಭೇಟಿ ಮಾಡುತ್ತಿದ್ದಾರೆ. ಶಾಸಕ ಓಲೆಕಾರ್, ವಿರೂಪಾಕ್ಷಪ್ಪ ಈಗಾಗಲೇ ಜನತಾ ದರ್ಶನ ಆರಂಭಿಸಿದ್ದಾರೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more