ಹಾನಗಲ್ ಬೈ ಎಲೆಕ್ಷನ್ ಸೋಲಿನ ನಂತರ ಶಾಸಕರಿಂದ ಜನತಾ ದರ್ಶನ, ಜನಸಂಪರ್ಕ ಕಾರ್ಯಕ್ರಮ

ಹಾನಗಲ್ ಬೈ ಎಲೆಕ್ಷನ್ ಸೋಲಿನ ನಂತರ ಶಾಸಕರಿಂದ ಜನತಾ ದರ್ಶನ, ಜನಸಂಪರ್ಕ ಕಾರ್ಯಕ್ರಮ

Suvarna News   | Asianet News
Published : Nov 09, 2021, 10:52 AM ISTUpdated : Nov 09, 2021, 10:53 AM IST

ಜನಪ್ರತಿನಿಧಿಗಳಿಗೆ ಹಾನಗಲ್ ಬೈ ಎಲೆಕ್ಷನ್ ಪಾಠವಾಗಿದೆ. ಜನಪರ ಕೆಲಸ ಮಾಡಿದ್ದಕ್ಕೆ ಶ್ರೀನಿವಾಸ್ ಮಾನೆ ಗೆದ್ದಿದ್ದು ಎಂದು, ತಾವೂ ಜನಾನುರಾಗಿಯಾಗಿ ಕೆಲಸ ಮಾಡಲು ಶಾಸಕರು ಮುಂದಾಗಿದ್ದಾರೆ. 

ಬೆಂಗಳೂರು (ನ. 09): ಜನಪ್ರತಿನಿಧಿಗಳಿಗೆ ಹಾನಗಲ್ ಬೈ ಎಲೆಕ್ಷನ್ (Hanagal Byelection) ಪಾಠವಾಗಿದೆ. ಜನಪರ ಕೆಲಸ ಮಾಡಿದ್ದಕ್ಕೆ ಶ್ರೀನಿವಾಸ್ ಮಾನೆ ಗೆದ್ದಿದ್ದು ಎಂದು, ತಾವೂ ಜನಾನುರಾಗಿಯಾಗಿ ಕೆಲಸ ಮಾಡಲು ಶಾಸಕರು ಮುಂದಾಗಿದ್ದಾರೆ. ಸಾರ್ವತ್ರಿಕ ಚುನಾವಣೆಗೆ ಈಗಿನಿಂದಲೇ ಸರ್ಕಸ್ ಶುರುವಾಗಿದೆ. ಜನತಾ ದರ್ಶನ, ಜನರ ಭೇಟಿ ಮಾಡುತ್ತಿದ್ದಾರೆ. ಶಾಸಕ ಓಲೆಕಾರ್, ವಿರೂಪಾಕ್ಷಪ್ಪ ಈಗಾಗಲೇ ಜನತಾ ದರ್ಶನ ಆರಂಭಿಸಿದ್ದಾರೆ. 

 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more