ಹಾನಗಲ್ ಬೈ ಎಲೆಕ್ಷನ್ ಸೋಲಿನ ನಂತರ ಶಾಸಕರಿಂದ ಜನತಾ ದರ್ಶನ, ಜನಸಂಪರ್ಕ ಕಾರ್ಯಕ್ರಮ

ಹಾನಗಲ್ ಬೈ ಎಲೆಕ್ಷನ್ ಸೋಲಿನ ನಂತರ ಶಾಸಕರಿಂದ ಜನತಾ ದರ್ಶನ, ಜನಸಂಪರ್ಕ ಕಾರ್ಯಕ್ರಮ

Published : Nov 09, 2021, 10:52 AM ISTUpdated : Nov 09, 2021, 10:53 AM IST

ಜನಪ್ರತಿನಿಧಿಗಳಿಗೆ ಹಾನಗಲ್ ಬೈ ಎಲೆಕ್ಷನ್ ಪಾಠವಾಗಿದೆ. ಜನಪರ ಕೆಲಸ ಮಾಡಿದ್ದಕ್ಕೆ ಶ್ರೀನಿವಾಸ್ ಮಾನೆ ಗೆದ್ದಿದ್ದು ಎಂದು, ತಾವೂ ಜನಾನುರಾಗಿಯಾಗಿ ಕೆಲಸ ಮಾಡಲು ಶಾಸಕರು ಮುಂದಾಗಿದ್ದಾರೆ. 

ಬೆಂಗಳೂರು (ನ. 09): ಜನಪ್ರತಿನಿಧಿಗಳಿಗೆ ಹಾನಗಲ್ ಬೈ ಎಲೆಕ್ಷನ್ (Hanagal Byelection) ಪಾಠವಾಗಿದೆ. ಜನಪರ ಕೆಲಸ ಮಾಡಿದ್ದಕ್ಕೆ ಶ್ರೀನಿವಾಸ್ ಮಾನೆ ಗೆದ್ದಿದ್ದು ಎಂದು, ತಾವೂ ಜನಾನುರಾಗಿಯಾಗಿ ಕೆಲಸ ಮಾಡಲು ಶಾಸಕರು ಮುಂದಾಗಿದ್ದಾರೆ. ಸಾರ್ವತ್ರಿಕ ಚುನಾವಣೆಗೆ ಈಗಿನಿಂದಲೇ ಸರ್ಕಸ್ ಶುರುವಾಗಿದೆ. ಜನತಾ ದರ್ಶನ, ಜನರ ಭೇಟಿ ಮಾಡುತ್ತಿದ್ದಾರೆ. ಶಾಸಕ ಓಲೆಕಾರ್, ವಿರೂಪಾಕ್ಷಪ್ಪ ಈಗಾಗಲೇ ಜನತಾ ದರ್ಶನ ಆರಂಭಿಸಿದ್ದಾರೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more