Karnataka Politics: ಡಿಕೆಶಿ ಜೊತೆ ಆನಂದ್ ಸಿಂಗ್, ಕಾಲವೇ ಉತ್ತರಿಸುತ್ತೆ: ಸಲೀಂ ಅಹ್ಮದ್

Karnataka Politics: ಡಿಕೆಶಿ ಜೊತೆ ಆನಂದ್ ಸಿಂಗ್, ಕಾಲವೇ ಉತ್ತರಿಸುತ್ತೆ: ಸಲೀಂ ಅಹ್ಮದ್

Published : Jan 01, 2022, 03:46 PM ISTUpdated : Jan 01, 2022, 03:55 PM IST

ಕೆಪಿಸಿಸಿ (KPCC) ಕಾರ್ಯಾದ್ಯಕ್ಷ ಸಲೀಂ ಅಹ್ಮದ್ (Salim Ahmad)  ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ, ಕೆಲವು ಪ್ರಮುಖ ವಿಚಾರಗಳ ಬಗ್ಗೆ ಪ್ರಸ್ತಾಪಿಸಿದರು. ಮೇಕೆದಾಟುವಿನಿಂದ (Mekwdatu) ಬೆಂಗಳೂರುವರೆಗೆ (Bengaluru) ಪಾದಯಾತ್ರೆ ಮಾಡಲಿದ್ದೇವೆ. ಮೇಕೆದಾಟು ಹೋರಾಟದ ವಿಚಾರದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಯಾವುದೇ ಗೊಂದಲ ಇಲ್ಲ ಎಂದರು. 
 

ಹಾವೇರಿ (ಜ. 01): ಕೆಪಿಸಿಸಿ ಕಾರ್ಯಾದ್ಯಕ್ಷ ಸಲೀಂ ಅಹ್ಮದ್  ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ, ಕೆಲವು ಪ್ರಮುಖ ವಿಚಾರಗಳ ಬಗ್ಗೆ ಪ್ರಸ್ತಾಪಿಸಿದರು.  ' ಸ್ಥಳೀಯ  ಸಂಸ್ಥೆಗಳ ಚುನಾವಣೆಗಳಲ್ಲಿ ಜನ ಕಾಂಗ್ರೆಸ್ ಬೆಂಬಲಿಸಿದ್ದಾರೆ. ಬಿಜೆಪಿಗೆ ಜನ ತಕ್ಕ ಉತ್ತರ ನೀಡಿದ್ದಾರೆ. ಬಿಜೆಪಿ ಆಡಳಿತದಿಂದ ಜನ ಭ್ರಮ ನಿರಸ ಆಗಿದ್ದಾರೆ. ತಾ.ಪಂ ಜಿ.ಪಂ  ಚುನಾವಣೆಯಲ್ಲೂ ಕೂಡಾ ಜನ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಲಿದ್ದಾರೆ. ಮುಂದಿನ ವಿಧಾನಸಭಾ  ಚುನಾವಣೆಯಲ್ಲಿ ಜನ  ಕಾಂಗ್ರೆಸ್ 150 ಸೀಟ್ ಗೆಲ್ಲಲಿದೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಭ್ರಷ್ಟಾಚಾರ ತಡೆಯಲು ಬಿಜೆಪಿ ಸರ್ಕಾರ ವಿಫಲವಾಗಿದೆ. ಸರ್ಕಾರದ ಮಂತ್ರಿಗಳು ಕಮಿಷನ್ ತೆಗೆದುಕೊಳ್ಳುತ್ತಾರೆ ಎಂದು ಕಾಂಟ್ರಾಕ್ಟರ್  ಗಳು ಮೋದಿಗೆ ಪತ್ರ ಬರೆದಿದ್ದಾರೆ. ಆದರೆ ಪ್ರಧಾನಿಗಳ ಕಾರ್ಯಾಲಯದಿಂದ ಯಾವುದೇ ಉತ್ತರ ನೀಡಿಲ್ಲ. ನ ಖಾವೂಂವಾ , ನ ಖಾನೆ ದೂಂಗಾ ಅನ್ನೋ ಪ್ರೈಮ್ ಮಿನಿಸ್ಟರ್ ಇದನ್ನ ತನಿಖೆಯನ್ನೇ ನಡೆಸಿಲ್ಲ. ಸಚಿವ ಭೈರತಿ ಬಸವರಾಜ ಮೇಲೆ ಭೂ ಹಗರಣದ ಆರೋಪ ಕೂಡಾ ಬಂದಿದೆ.  ಆ ಮಂತ್ರಿ ರಾಜೀನಾಮೆ ನೀಡಿಲ್ಲ. ಈ ಬಗ್ಗೆ ಸಿಎಂ ಯಾವುದೇ ರೀತಿ ಉತ್ತರ ನೀಡಿಲ್ಲ'' ಎಂದರು.

 

ಮೇಕೆದಾಟುವಿನಿಂದ ಬೆಂಗಳೂರು ವರೆಗೆ ಪಾದಯಾತ್ರೆ ಮಾಡಲಿದ್ದೇವೆ. ಮೇಕೆದಾಟು ಹೋರಾಟದ ವಿಚಾರದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಯಾವುದೇ ಗೊಂದಲ ಇಲ್ಲ ಎಂದರು. 

'ಸಾಕಷ್ಟು ಜನ ಬಿಜೆಪಿಯವರು ,ಜನತಾದಳದವರು ಕಾಂಗ್ರೆಸ್ ಸೇರ್ಪಡೆಗೆ ತಯಾರಾಗಿದ್ದಾರೆ.  ಸೂಕ್ತ ಸಂದರ್ಭದಲ್ಲಿ ಅವರ ಅರ್ಜಿ ಹೈಕಮಾಂಡ್ ಗೆ ಕಳಿಸಿಕೊಡ್ತೀವಿ. ಸೇರಿಸಿಕೊಳ್ಳುವ ಬಗ್ಗೆ ಕಮಿಟಿ ತೀರ್ಮಾನ ಮಾಡಲಿದೆ. ಇನ್ನು ಡಿಕೆಶಿ ಜೊತೆ ಆನಂದ್ ಸಿಂಗ್ ನಿರಂತರ ಸಂಪರ್ಕ ವಿಚಾರವಾಗಿ,  ಕಾಲಗರ್ಭದಲ್ಲಿ ಏನೇನು ಅಡಗಿದೆಯೋ ಯಾರಿಗೆ ಗೊತ್ತಿಲ್ಲ ಎಂದರು. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more