ಚುನಾವಣೆಗೆ 2013ರ ತಂತ್ರ ಪ್ರಯೋಗಿಸಲು ಸಿದ್ದು ಪ್ಲಾನ್‌..!

ಚುನಾವಣೆಗೆ 2013ರ ತಂತ್ರ ಪ್ರಯೋಗಿಸಲು ಸಿದ್ದು ಪ್ಲಾನ್‌..!

Suvarna News   | Asianet News
Published : Feb 11, 2021, 12:40 PM ISTUpdated : Feb 11, 2021, 12:42 PM IST

ಸಿದ್ದು 'ಹಿಂದ' ಹೋರಾಟದ ಬಗ್ಗೆ ಸುಳಿವು ನೀಡಿದ ಮಹದೇವಪ್ಪ| ಬಹಳಷ್ಟು ಕುತೂಹಲ ಕೆರಳಿಸಿದ  ಮಹದೇವಪ್ಪ ಪೇಸ್‌ಬುಕ್‌ ಸ್ಟೇಟಸ್‌| ಪರಸ್ಪರ ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ ಸಿದ್ದರಾಮಯ್ಯ-ಮಹದೇವಪ್ಪ| 

ಬೆಂಗಳೂರು(ಫೆ.11): ಯಾವ ಯಾವ ಸಂದರ್ಭದಲ್ಲಿ ಪ್ರಜಾಪ್ರಭುತ್ವಕ್ಕೆ ಗಂಡಾಂತರ ಬರುತ್ತೋ ಅಂತಹ ಸಂದರ್ಭದಲ್ಲಿ ಚಳುವಳಿ ತನ್ನಷ್ಟಕ್ಕೆ ತಾನೇ ಆರಂಭವಾಗುತ್ತೆ ಅಂತ ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 'ಹಿಂದ' ಹೋರಾಟದ ಬಗ್ಗೆ  ಮಹದೇವಪ್ಪ ಸುಳಿವು ನೀಡಿದ್ದಾರೆ. 

ಕತ್ತಲಿನಲ್ಲಿದ್ದ ಬಸವಕಲ್ಯಾಣ ನಗರ ಈಗ ಫುಲ್ ಜಗಮಗ, ಬಿಗ್ 3 ಇಂಪ್ಯಾಕ್ಟ್!

ನಿನ್ನೆ(ಬುಧವಾರ) ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಹಾಗೂ ಮಹದೇವಪ್ಪ ಭೇಟಿಯಾಗಿ ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ. ಇನ್ನು ಮಹದೇವಪ್ಪ ಅವರ ಪೇಸ್‌ಬುಕ್‌ ಸ್ಟೇಟಸ್‌ ಕೂಡ ಬಹಳಷ್ಟು ಕುತೂಹಲವನ್ನ ಕೆರಳಿಸಿದೆ.  
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?