ಚುನಾವಣೆಗೆ 2013ರ ತಂತ್ರ ಪ್ರಯೋಗಿಸಲು ಸಿದ್ದು ಪ್ಲಾನ್‌..!

ಚುನಾವಣೆಗೆ 2013ರ ತಂತ್ರ ಪ್ರಯೋಗಿಸಲು ಸಿದ್ದು ಪ್ಲಾನ್‌..!

Suvarna News   | Asianet News
Published : Feb 11, 2021, 12:40 PM ISTUpdated : Feb 11, 2021, 12:42 PM IST

ಸಿದ್ದು 'ಹಿಂದ' ಹೋರಾಟದ ಬಗ್ಗೆ ಸುಳಿವು ನೀಡಿದ ಮಹದೇವಪ್ಪ| ಬಹಳಷ್ಟು ಕುತೂಹಲ ಕೆರಳಿಸಿದ  ಮಹದೇವಪ್ಪ ಪೇಸ್‌ಬುಕ್‌ ಸ್ಟೇಟಸ್‌| ಪರಸ್ಪರ ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ ಸಿದ್ದರಾಮಯ್ಯ-ಮಹದೇವಪ್ಪ| 

ಬೆಂಗಳೂರು(ಫೆ.11): ಯಾವ ಯಾವ ಸಂದರ್ಭದಲ್ಲಿ ಪ್ರಜಾಪ್ರಭುತ್ವಕ್ಕೆ ಗಂಡಾಂತರ ಬರುತ್ತೋ ಅಂತಹ ಸಂದರ್ಭದಲ್ಲಿ ಚಳುವಳಿ ತನ್ನಷ್ಟಕ್ಕೆ ತಾನೇ ಆರಂಭವಾಗುತ್ತೆ ಅಂತ ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 'ಹಿಂದ' ಹೋರಾಟದ ಬಗ್ಗೆ  ಮಹದೇವಪ್ಪ ಸುಳಿವು ನೀಡಿದ್ದಾರೆ. 

ಕತ್ತಲಿನಲ್ಲಿದ್ದ ಬಸವಕಲ್ಯಾಣ ನಗರ ಈಗ ಫುಲ್ ಜಗಮಗ, ಬಿಗ್ 3 ಇಂಪ್ಯಾಕ್ಟ್!

ನಿನ್ನೆ(ಬುಧವಾರ) ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಹಾಗೂ ಮಹದೇವಪ್ಪ ಭೇಟಿಯಾಗಿ ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ. ಇನ್ನು ಮಹದೇವಪ್ಪ ಅವರ ಪೇಸ್‌ಬುಕ್‌ ಸ್ಟೇಟಸ್‌ ಕೂಡ ಬಹಳಷ್ಟು ಕುತೂಹಲವನ್ನ ಕೆರಳಿಸಿದೆ.  
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!