ಚುನಾವಣೆಗೆ 2013ರ ತಂತ್ರ ಪ್ರಯೋಗಿಸಲು ಸಿದ್ದು ಪ್ಲಾನ್‌..!

ಚುನಾವಣೆಗೆ 2013ರ ತಂತ್ರ ಪ್ರಯೋಗಿಸಲು ಸಿದ್ದು ಪ್ಲಾನ್‌..!

Suvarna News   | Asianet News
Published : Feb 11, 2021, 12:40 PM ISTUpdated : Feb 11, 2021, 12:42 PM IST

ಸಿದ್ದು 'ಹಿಂದ' ಹೋರಾಟದ ಬಗ್ಗೆ ಸುಳಿವು ನೀಡಿದ ಮಹದೇವಪ್ಪ| ಬಹಳಷ್ಟು ಕುತೂಹಲ ಕೆರಳಿಸಿದ  ಮಹದೇವಪ್ಪ ಪೇಸ್‌ಬುಕ್‌ ಸ್ಟೇಟಸ್‌| ಪರಸ್ಪರ ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ ಸಿದ್ದರಾಮಯ್ಯ-ಮಹದೇವಪ್ಪ| 

ಬೆಂಗಳೂರು(ಫೆ.11): ಯಾವ ಯಾವ ಸಂದರ್ಭದಲ್ಲಿ ಪ್ರಜಾಪ್ರಭುತ್ವಕ್ಕೆ ಗಂಡಾಂತರ ಬರುತ್ತೋ ಅಂತಹ ಸಂದರ್ಭದಲ್ಲಿ ಚಳುವಳಿ ತನ್ನಷ್ಟಕ್ಕೆ ತಾನೇ ಆರಂಭವಾಗುತ್ತೆ ಅಂತ ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 'ಹಿಂದ' ಹೋರಾಟದ ಬಗ್ಗೆ  ಮಹದೇವಪ್ಪ ಸುಳಿವು ನೀಡಿದ್ದಾರೆ. 

ಕತ್ತಲಿನಲ್ಲಿದ್ದ ಬಸವಕಲ್ಯಾಣ ನಗರ ಈಗ ಫುಲ್ ಜಗಮಗ, ಬಿಗ್ 3 ಇಂಪ್ಯಾಕ್ಟ್!

ನಿನ್ನೆ(ಬುಧವಾರ) ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಹಾಗೂ ಮಹದೇವಪ್ಪ ಭೇಟಿಯಾಗಿ ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ. ಇನ್ನು ಮಹದೇವಪ್ಪ ಅವರ ಪೇಸ್‌ಬುಕ್‌ ಸ್ಟೇಟಸ್‌ ಕೂಡ ಬಹಳಷ್ಟು ಕುತೂಹಲವನ್ನ ಕೆರಳಿಸಿದೆ.  
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!