ಚುನಾವಣೆಗೆ 2013ರ ತಂತ್ರ ಪ್ರಯೋಗಿಸಲು ಸಿದ್ದು ಪ್ಲಾನ್‌..!

ಚುನಾವಣೆಗೆ 2013ರ ತಂತ್ರ ಪ್ರಯೋಗಿಸಲು ಸಿದ್ದು ಪ್ಲಾನ್‌..!

Suvarna News   | Asianet News
Published : Feb 11, 2021, 12:40 PM ISTUpdated : Feb 11, 2021, 12:42 PM IST

ಸಿದ್ದು 'ಹಿಂದ' ಹೋರಾಟದ ಬಗ್ಗೆ ಸುಳಿವು ನೀಡಿದ ಮಹದೇವಪ್ಪ| ಬಹಳಷ್ಟು ಕುತೂಹಲ ಕೆರಳಿಸಿದ  ಮಹದೇವಪ್ಪ ಪೇಸ್‌ಬುಕ್‌ ಸ್ಟೇಟಸ್‌| ಪರಸ್ಪರ ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ ಸಿದ್ದರಾಮಯ್ಯ-ಮಹದೇವಪ್ಪ| 

ಬೆಂಗಳೂರು(ಫೆ.11): ಯಾವ ಯಾವ ಸಂದರ್ಭದಲ್ಲಿ ಪ್ರಜಾಪ್ರಭುತ್ವಕ್ಕೆ ಗಂಡಾಂತರ ಬರುತ್ತೋ ಅಂತಹ ಸಂದರ್ಭದಲ್ಲಿ ಚಳುವಳಿ ತನ್ನಷ್ಟಕ್ಕೆ ತಾನೇ ಆರಂಭವಾಗುತ್ತೆ ಅಂತ ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 'ಹಿಂದ' ಹೋರಾಟದ ಬಗ್ಗೆ  ಮಹದೇವಪ್ಪ ಸುಳಿವು ನೀಡಿದ್ದಾರೆ. 

ಕತ್ತಲಿನಲ್ಲಿದ್ದ ಬಸವಕಲ್ಯಾಣ ನಗರ ಈಗ ಫುಲ್ ಜಗಮಗ, ಬಿಗ್ 3 ಇಂಪ್ಯಾಕ್ಟ್!

ನಿನ್ನೆ(ಬುಧವಾರ) ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಹಾಗೂ ಮಹದೇವಪ್ಪ ಭೇಟಿಯಾಗಿ ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ. ಇನ್ನು ಮಹದೇವಪ್ಪ ಅವರ ಪೇಸ್‌ಬುಕ್‌ ಸ್ಟೇಟಸ್‌ ಕೂಡ ಬಹಳಷ್ಟು ಕುತೂಹಲವನ್ನ ಕೆರಳಿಸಿದೆ.  
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!