ಕೊರೋನಾ ಕಟ್ಟಿಹಾಕಲು ಹೊಸ ಚಿಕಿತ್ಸೆ : ಕರುನಾಡು ವೈದ್ಯರ ಸಾಧನೆ

ಕೊರೋನಾ ಕಟ್ಟಿಹಾಕಲು ಹೊಸ ಚಿಕಿತ್ಸೆ : ಕರುನಾಡು ವೈದ್ಯರ ಸಾಧನೆ

Suvarna News   | Asianet News
Published : Jun 03, 2021, 09:40 AM ISTUpdated : Jun 03, 2021, 09:46 AM IST
  • ರಾಜ್ಯದಲ್ಲಿ ಅಟ್ಟಹಾಸ ಮೆರೆದಿದ್ದ ಕೊರೋನಾ ಕಟ್ಟಿಹಾಕಲು ವೈದ್ಯರ ಸಾಹಸ
  • ಹೊಸ ಚಿಕಿತ್ಸಾ ವಿಧಾನ ಎಲ್‌ಡಿಆರ್‌ಟಿ ಸಂಶೋಧನೆ
  • ಶೇ.90 ರಷ್ಟು ಪರಿಣಾಮಕಾರಿಯಾಗಿರುವ ಹೊಸ ಚಿಕಿತ್ಸೆ

ಬೆಂಗಳೂರು (ಜೂ.03): ಕೊರೋನಾಗೆ ಇದುವರೆಗೂ ಸೂಕ್ತವಾದ ಮೆಡಿಸಿನ್ ಎಲ್ಲಿಯೂ ಲಭ್ಯವಾಗಿಲ್ಲ. ಆದರೆ ಹೊಸ ಹೊಸ ಪ್ರಯೋಗಗಳು ಮಾತ್ರ ನಡೆಯುತ್ತಲೆ ಇವೆ. 

ರಾಜ್ಯಲ್ಲಿ ಕುಸಿದ ಕೊರೋನಾ ಪಾಸಿಟಿವಿಟಿ ಪ್ರಮಾಣ, ಇಲ್ಲಿದೆ ಜೂನ್ 02ರ ಅಂಕಿ -ಸಂಖ್ಯೆ ...

ಇದೀಗ ಕರ್ನಾಟಕ ವೈದ್ಯರು ಹೊಸ ಮಾರ್ಗ ಒಂದನ್ನು ಕಂಡು ಹಿಡಿದಿದ್ದಾರೆ. LDRT ಚಿಕಿತ್ಸೆ ಮೊರೆ ಹೋಗಿದ್ದಾರೆ.  90% ಚಿಕಿತ್ಸೆ ಸಕ್ಸಸ್ ಅಗಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ