2023 ರ ಚುನಾವಣೆಗೆ ದೇವೇಗೌಡ್ರ ಪ್ಲ್ಯಾನ್, ಪ್ರಮುಖರ ಜೊತೆ ಸಂಧಾನ

2023 ರ ಚುನಾವಣೆಗೆ ದೇವೇಗೌಡ್ರ ಪ್ಲ್ಯಾನ್, ಪ್ರಮುಖರ ಜೊತೆ ಸಂಧಾನ

Suvarna News   | Asianet News
Published : Jun 23, 2021, 11:53 AM ISTUpdated : Jun 23, 2021, 12:15 PM IST

2023 ರ ಚುನಾವಣೆಗೆ ಎಚ್‌ಡಿ ದೇವೇಗೌಡ್ರು ಭರ್ಜರಿ ಪ್ಲ್ಯಾನ್ ಮಾಡಿದ್ಧಾರೆ. ಜೆಡಿಎಸ್ ಬಿಟ್ಟು ಹೋಗಲು ಮುಂದಾದವರನ್ನು ದೇವೇಗೌಡ್ರು ಮುಂದಾಗಿದ್ಧಾರೆ. ಪಕ್ಷ ಬಿಡುವ ಮಾತು ಬೇಡ ಎಂದಿದ್ಧಾರೆ.

ಬೆಂಗಳೂರು (ಜೂ. 23): 2023 ರ ಚುನಾವಣೆಗೆ ಎಚ್‌ಡಿ ದೇವೇಗೌಡ್ರು ಭರ್ಜರಿ ಪ್ಲ್ಯಾನ್ ಮಾಡಿದ್ಧಾರೆ. ಜೆಡಿಎಸ್ ಬಿಟ್ಟು ಹೋಗಲು ಮುಂದಾದವರನ್ನು ದೇವೇಗೌಡ್ರು ಮುಂದಾಗಿದ್ಧಾರೆ. ಪಕ್ಷ ಬಿಡುವ ಮಾತು ಬೇಡ ಎಂದಿದ್ಧಾರೆ. ಸಿಎಸ್ ಪುಟ್ಟರಾಜು, ಜಿಟಿ ದೇವೇಗೌಡರ ಜೊತೆ ಮಾತನಾಡಿದ್ಧಾರೆ. ಏನೇ ಸಮಸ್ಯೆ ಇದ್ದರೂ ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಎಂದಿದ್ದಾರೆ. ಮುಂದಿನ ಚುನಾವಣೆಗೆ ಭರ್ಜರಿ ಪ್ಲ್ಯಾನ್ ಮಾಡುತ್ತಿದ್ಧಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!