ಹಾಸನದಲ್ಲಿ ವೆಂಟಿಲೇಟರ್, ಆಕ್ಸಿಜನ್ ಸಮಸ್ಯೆ: ಸುಧಾಕರ್ ಜೊತೆ ದೇವೇಗೌಡರ ಚರ್ಚೆ

ಹಾಸನದಲ್ಲಿ ವೆಂಟಿಲೇಟರ್, ಆಕ್ಸಿಜನ್ ಸಮಸ್ಯೆ: ಸುಧಾಕರ್ ಜೊತೆ ದೇವೇಗೌಡರ ಚರ್ಚೆ

Suvarna News   | Asianet News
Published : May 10, 2021, 02:12 PM ISTUpdated : May 10, 2021, 02:24 PM IST

- ಹಾಸನದಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಳ

- ಡಾ. ಸುಧಾಕರ್‌ಗೆ ದೇವೇಗೌಡರು ಕರೆ

-  ವೆಂಟಿಲೇಟರ್, ಆಕ್ಸಿಜನ್ ಸಮಸ್ಯೆ ಬಗ್ಗೆ ಚರ್ಚೆ

ಬೆಂಗಳೂರು (ಮೇ. 10): ಹಾಸನದಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಳವಾಗುತ್ತಿದೆ. ಎಚ್‌ಡಿ ದೇವೇಗೌಡರು ಆರೋಗ್ಯ ಸಚಿವ ಸುಧಾಕರ್‌ಗೆ ಕರೆ ಮಾಡಿ, ವೆಂಟಿಲೇಟರ್, ಆಕ್ಸಿಜನ್ ಸೇರಿ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದಾರೆ. ಆದಷ್ಟು ಬೇಗ ವ್ಯವಸ್ಥೆ ಮಾಡುವಂತೆ ಹೇಳಿದ್ದಾರೆ. ಕೂಡಲೇ ಹಾಸನ ಉಸ್ತುವಾರಿ ಸಚಿವರಾದ ಗೋಪಾಲಯ್ಯ ಜೊತೆ ಸುಧಾಕರ್ ಚರ್ಚಿಸಿದ್ದಾರೆ. ಪರಿಸ್ಥಿತಿ ಪರಿಶೀಲನೆಗೆ ಸುಧಾಕರ್ ಹಾಸನಕ್ಕೆ ತೆರಳಲಿದ್ಧಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!