ಹಾಸನದಲ್ಲಿ ವೆಂಟಿಲೇಟರ್, ಆಕ್ಸಿಜನ್ ಸಮಸ್ಯೆ: ಸುಧಾಕರ್ ಜೊತೆ ದೇವೇಗೌಡರ ಚರ್ಚೆ

ಹಾಸನದಲ್ಲಿ ವೆಂಟಿಲೇಟರ್, ಆಕ್ಸಿಜನ್ ಸಮಸ್ಯೆ: ಸುಧಾಕರ್ ಜೊತೆ ದೇವೇಗೌಡರ ಚರ್ಚೆ

Published : May 10, 2021, 02:12 PM ISTUpdated : May 10, 2021, 02:24 PM IST

- ಹಾಸನದಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಳ

- ಡಾ. ಸುಧಾಕರ್‌ಗೆ ದೇವೇಗೌಡರು ಕರೆ

-  ವೆಂಟಿಲೇಟರ್, ಆಕ್ಸಿಜನ್ ಸಮಸ್ಯೆ ಬಗ್ಗೆ ಚರ್ಚೆ

ಬೆಂಗಳೂರು (ಮೇ. 10): ಹಾಸನದಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಳವಾಗುತ್ತಿದೆ. ಎಚ್‌ಡಿ ದೇವೇಗೌಡರು ಆರೋಗ್ಯ ಸಚಿವ ಸುಧಾಕರ್‌ಗೆ ಕರೆ ಮಾಡಿ, ವೆಂಟಿಲೇಟರ್, ಆಕ್ಸಿಜನ್ ಸೇರಿ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದಾರೆ. ಆದಷ್ಟು ಬೇಗ ವ್ಯವಸ್ಥೆ ಮಾಡುವಂತೆ ಹೇಳಿದ್ದಾರೆ. ಕೂಡಲೇ ಹಾಸನ ಉಸ್ತುವಾರಿ ಸಚಿವರಾದ ಗೋಪಾಲಯ್ಯ ಜೊತೆ ಸುಧಾಕರ್ ಚರ್ಚಿಸಿದ್ದಾರೆ. ಪರಿಸ್ಥಿತಿ ಪರಿಶೀಲನೆಗೆ ಸುಧಾಕರ್ ಹಾಸನಕ್ಕೆ ತೆರಳಲಿದ್ಧಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!