ರಾಮನ ಹೆಸರಿನಲ್ಲಿ ರಾವಣ ರಾಜ್ಯ ಮಾಡಲು ಹೊರಟವರಿಂದ ಕಲಿಯಬೇಕಿಲ್ಲ: ಮುತಾಲಿಕ್‌ಗೆ ಎಚ್‌ಡಿಕೆ ಟಾಂಗ್

ರಾಮನ ಹೆಸರಿನಲ್ಲಿ ರಾವಣ ರಾಜ್ಯ ಮಾಡಲು ಹೊರಟವರಿಂದ ಕಲಿಯಬೇಕಿಲ್ಲ: ಮುತಾಲಿಕ್‌ಗೆ ಎಚ್‌ಡಿಕೆ ಟಾಂಗ್

Published : Apr 18, 2022, 05:32 PM ISTUpdated : Apr 18, 2022, 05:47 PM IST

 ರಾಜ್ಯದಲ್ಲಿ ಬುಲ್ಡೋಜರ್ ಮಾದರಿ ಆಡಳಿತ ಎಂಬ ಮುತಾಲಿಕ್ ಹೇಳಿಕೆಗೆ ಎಚ್‌ಡಿಕೆ ಟಾಂಗ್ ನೀಡಿದ್ದಾರೆ. 

ಬೆಂಗಳೂರು (ಏ. 18):ಹುಬ್ಬಳ್ಳಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಬುಲ್ಡೋಜರ್ ಮಾದರಿ ಆಡಳಿತ ಎಂಬ ಮುತಾಲಿಕ್ (Pramod Mutalik) ಹೇಳಿಕೆಗೆ ಎಚ್‌ಡಿಕೆ (HD Kumaraswamy) ಟಾಂಗ್ ನೀಡಿದ್ದಾರೆ. 

'ರಾಮನ ಹೆಸರಲ್ಲಿ ರಾವಣ ರಾಜ್ಯ ಮಾಡಲು ಹೊರಟಿದ್ದಾರೆ. ನಿಮ್ಮಂತವರಿಂದ ನಾನು ಕಲಿಯಬೇಕಿಲ್ಲ. ಕತ್ತಿ ಹಿಡಿದುಕೊಂಡು ರಾಮನ ಹೆಸರನ್ನು ಉಳಿಸೋದಲ್ಲ. ಉತ್ತರ ಪ್ರದೇಶ, ಗುಜರಾತ್ ಮಾದರಿ ಆಡಳಿತ ಅವಶ್ಯಕತೆ ಇಲ್ಲ. ಕರ್ನಾಟಕದ ಆಡಳಿತ ವಿಶ್ವಕ್ಕೆ ಮಾದರಿಯಾಗಿದೆ. ಸಿಎಂ ಎಲ್ಲಾ ಧರ್ಮದ ಮುಖಂಡರ ಸಭೆ ಕರೆಯಲಿ' ಎಂದಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more